February 22, 2026

Newsnap Kannada

The World at your finger tips!

hunasuru former

ಸಾಲಬಾಧೆ; ಹುಣಸೂರಿನ ರೈತ ಆತ್ಮಹತ್ಯೆ

Spread the love

ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಣಸೂರು ತಾಲ್ಲೂಕಿನ ಹರಳಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಕೃಷ್ಣೇಗೌಡ (65) ಎನ್ನಲಾಗಿದೆ. ಇವರು ತಮ್ಮ ಜಮೀನಿನಲ್ಲಿ ತಂಬಾಕು, ಜೋಳ ಮತ್ತು ರಾಗಿ ಬೆಳೆದಿದ್ದರು. ಹನಗೋಡು ಬ್ಯಾಂಕಿನಲ್ಲಿ 4 ಲಕ್ಷ ರೂ. ಸಾಲ ಮಾಡಿದ್ದರು. ಒಡವೆ ಸಾಲ 1.54 ಲಕ್ಷ ರೂ., 4 ಲಕ್ಷ ಕೈ ಸಾಲ ಮಾಡಿಕೊಂಡಿದ್ದರು.

ಈ ಸಾಲವನ್ನ ತೀರಿಸಲಾಗದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!