ಮಗಳಿಗೆ ನಿಶ್ಚಯ ಮಾಡಿದ್ದ ನಿಶ್ಚಿತಾರ್ಥ ರದ್ದಾದ ಕಾರಣಕ್ಕಾಗಿ ಮನನೊಂದ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡ ಧಾರುಣ ಘಟನೆ ಹಾಸನದಲ್ಲಿ ಜರುಗಿದೆ.
ಹಾಸನ ಜಿಲ್ಲೆ ಆಲೂರು ತಾಲೂಕಿನ ಬನ್ನೂರುಪುರ ಗ್ರಾಮದ ಪುಟ್ಟೆಗೌಡ ಮತ್ತು ಶಾಂತಮ್ಮ ಆತ್ಮಹತ್ಯೆ ಮಾಡಿಕೊಂಡವರು.
ಕೆಲ ದಿನಗಳ ಹಿಂದೆ ಮಗಳ ಮದುವೆ ನಿಶ್ಚಿತಾರ್ಥ ನಿಗಧಿಯಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ನಿಶ್ಚಿತಾರ್ಥ ರದ್ದಾಯಿತು. ಇದರಿಂದ ಮನನೊಂದ ಆ ಯುವತಿಯ ತಂದೆ-ತಾಯಿ ಇಬ್ಬರೂ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ.
ನಿಶ್ಚಿತಾರ್ಥ ರದ್ದಾಗಲು ಏನು ಕಾರಣ ಎಂಬುದು ನಿರ್ದಿಷ್ಟವಾಗಿ ಗೊತ್ತಾಗಿಲ್ಲ. ಆಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ