60 ಮಂದಿ ಪ್ರಯಾಣಿಕರನ್ನು ತುಂಬಿಕೊಂಡು ಹೋಗುತ್ತಿದ್ದ ಬಸ್ ವೊಂದು ಸೇತುವೆಯಿಂದ ಕಾಲುವೆಗೆ ಉರುಳಿ 32 ಮಂದಿ ಮೃತಪಟ್ಟ ಘಟನೆ ಮಧ್ಯ ಪ್ರದೇಶ ಸಿಧಿ ಜಿಲ್ಲೆಯ ಗ್ರಾಮವೊಂದರ ಬಳಿ ಇಂದು ಜರುಗಿದೆ.
ಅಪಘಾತ ಸಂಭವಿಸಿದಾಗ ಬಸ್ಸಿನಲ್ಲಿ ಸುಮಾರು 60 ಪ್ರಯಾಣಿಕರು ಇದ್ದರು. ಇನ್ನೂ ಕೆಲವರು ನೀರು ಪಾಲಾದ ಶಂಕೆಯೂ ಇದೆ.
ಅಪಘಾತ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸ ಬೇಕಾದ ಪ್ರಮುಖ ಕಾರ್ಯಕ್ರಮ ವೊಂದನ್ನು ರಾಜ್ಯ ಸರ್ಕಾರ ರದ್ದುಗೊಳಿಸಿದೆ.
ಜಲ ಸಮಾಧಿಯಾದವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ :
ಕಾಲುವೆ ಬಳಿ ರಕ್ಷಣಾ ಕಾರ್ಯ ಈಗಾಗಲೇ ನಡೆಯುತ್ತಿದೆ. ಇಬ್ಬರು ಸಚಿವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಮೃತರ ಕುಟುಂಬಗಳಿಗೆ ₹ 5 ಲಕ್ಷ ಪರಿಹಾರ ನೀಡಲಾಗುವುದು. ಇಡೀ ರಾಜ್ಯ ವು ಸಂತ್ರಸ್ತರೊದಿಗೆ ನಿಂತಿದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ