ಐವರು ಹಿರಿಯ ಐಪಿಎಸ್ ಅಧಿಕಾರಿಗಳ ವರ್ಗಾವಣೆ

Team Newsnap
0 Min Read

ಐವರು ಹಿರಿಯ ಐಪಿಎಸ್ ಅಧಿಕಾರಿ ಗಳನ್ನು ರಾಜ್ಯ ಸರ್ಕಾರ ಮತ್ತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

9 ಜಿಲ್ಲಾಧಿಕಾರಿಗಳು ಸೇರಿದಂತೆ 41 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ಬೆನ್ನಲ್ಲೇ ರಾಜ್ಯಸರ್ಕಾರ ಇಂದು ಮತ್ತೆ ಐವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಯಾದ ಅಧಿಕಾರಿಗಳು:

  • ಭಾಸ್ಕರರಾವ್ – ಎಡಿಜಿಪಿ ರೈಲ್ವೆ,
  • ಪ್ರಶಾಂತ್ ಕುಮಾರ್ ಠಾಕೂರ್ -ಎಡಿಜಿಪಿ ಲೋಕಾಯುಕ್ತ,
  • ಡಾ.ಎಸ್. ಮೂರ್ತಿ – ಎಡಿಜಿಪಿ ಮತ್ತು ಎಂಡಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ,
  • ಡಾ.ಕೆ. ರಾಮಚಂದ್ರರಾವ್ -ಎಡಿಜಿಪಿ ಬಿಎಂಟಿಎಫ್
  • ಅರುಣ್ ಚಕ್ರವರ್ತಿ -ಎಡಿಜಿಪಿ ಆಂತರಿಕ ಭದ್ರತಾ ವಿಭಾಗ.
Share This Article
Leave a comment