‘ಡಿಸಿ ನಡೆ ಹಳ್ಳಿ ಕಡೆ’ ಎಂಬ ಸರ್ಕಾರಿ ಕಾರ್ಯಕ್ರಮವನ್ನು ಜಾರಿ ತಂದ ನಂತರ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಜಿಲ್ಲೆಯ ತೆರಿಕಲ್ ಗ್ರಾಮದಲ್ಲಿ ಫೆ. 20ರಂದು ವಾಸ್ತವ್ಯ ಹೂಡಲಿದ್ದಾರೆ.
ಪ್ರತಿ ತಿಂಗಳ ಮೂರನೇ ಶನಿವಾರ ಹಿನ್ನೆಲೆಯಲ್ಲಿ ಗ್ರಾಮ ವಾಸ್ತವ್ಯದಲ್ಲಿ ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.
ಕಂದಾಯ ಇಲಾಖೆಯನ್ನು ಜನರ ಬಳಿಗೆ ಕೊಡೊಯ್ಯುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಅಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಗ್ರಾಮದಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಯನ್ನು ಖುದ್ದು ಆಲಿಸಲಿದ್ದಾರೆ.
ತೆರಕಲ್ ಗ್ರಾಮದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆ ಡಿಸಿ ರೋಹಿಣಿ ಸಿಂಧೂರಿ ವಾಸ್ತವ್ಯ ಹೂಡಲಿದ್ದಾರೆ, ಡಿಸಿ ಗ್ರಾಮ ವಾಸ್ತವ್ಯಕ್ಕೆ ಸಿದ್ದತೆ ನಡೆಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ