ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಈ ಘಟನೆ ಅಯ್ಯಪ್ಪ ನಗರದ ವಿಶಾಲ್ ಮೇಗಾ ಮಾರ್ಟ್ ಮುಂಭಾಗ ನಡೆದಿದ್ದು ,ನೇಪಾಳ ಮೂಲದ ದಂಪತಿಯ ಪುತ್ರ ಸುಬೀನ್ (5) ಮೃತಪಟ್ಟ ಬಾಲಕ.
ಎಂದಿನಂತೆ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಮಗನನ್ನು ಬಿಟ್ಟು ಕೆಲಸಕ್ಕೆ ತೆರಳಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ
ಈ ವೇಳೆ ನೀರಿನ ಸಂಪ್ ಗೆ ಬಾಲಕ ಬಿದ್ದು ಮೃತಪಟ್ಟಿದ್ದಾನೆ. . ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು