ಆತ್ಮೀಯವಾಗಿರುವ ಈ ಫೋಟೋ ಕುರಿತು ಏನೆಲ್ಲ ಚರ್ಚೆ ನಡೆಯುತ್ತಿದೆ.
ರಮ್ಯಾ ಮತ್ತೆ ಸಿನಿಮಾ ರಂಗಕ್ಕೆ ವಾಪಸ್ಸಾಗಲಿದ್ದಾರೆ ಎನ್ನುವ ಸುದ್ದಿಯಂತೂ ಹಲವು ದಿನಗಳಿಂದ ಹರಿದಾಡುತ್ತಿದೆ. ಅದಕ್ಕೆ ಪುಷ್ಠಿ ಎನ್ನುವಂತೆ ರಮ್ಯಾ ಕೂಡ ಸಿನಿಮಾ ಸಂಬಂಧಿ ಅನೇಕ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.
ಇದನ್ನು ಓದಿ : ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ಗೆ KSRTC ಬಸ್ ಡಿಕ್ಕಿ- ನಾಲ್ವರು ಗಂಭೀರ
ಫಸ್ಟ್ ಲುಕ್, ಟ್ರೇಲರ್ ರಿಲೀಸ್, ಪ್ರಶಸ್ತಿ ಪ್ರದಾನ ಸಮಾರಂಭ ಹೀಗೆ ಸಿನಿಮಾ ರಂಗದ ಅನೇಕ ಚಟುವಟಿಕೆಗಳಲ್ಲಿ ಭಾಗಿಯಾಗಲಿದ್ದಾರೆ.
ಈ ನಡುವೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಫೋಟೋ ಕುರಿತೂ ಹಲವು ಮಾತುಗಳು ಕೇಳಿ ಬರುತ್ತಿವೆ.
ಇದನ್ನು ಓದಿ : ರಾಜ್ಯದಲ್ಲಿ ಧರ್ಮಯುದ್ಧ ಆರಂಭ: ಆಜಾನ್ ವಿರುದ್ಧವಾಗಿ ಸುಪ್ರಭಾತ, ಓಂಕಾರ, ಹನುಮಾನ ಚಾಲೀಸಾ
ಕರಣ್ ಜೋಶಿ ಅವರ ಜೊತೆ ಇರುವ ರಮ್ಯಾ ಫೋಟೋ ಹಿಂದಿನ ಉದ್ದೇಶವೇನು? ಯಾರದು ಈ ಕರಣ್ ಜೋಶಿ ಹೀಗೆ ಅನೇಕ ಮಾರ್ಗದಲ್ಲಿ ಹುಡುಕಾಟ ಆರಂಭಿಸಿದ್ದಾರೆ ಅಭಿಮಾನಿಗಳು. ನಿನ್ನೆಯಷ್ಟೇ ರಮ್ಯಾ ಅವರು ಈ ಫೊಟೋವನ್ನು ಇನ್ಸ್ಟ್ ಸ್ಟೇಟಸ್ ನಲ್ಲಿ ಹಾಕಿಕೊಂಡಿದ್ದರು. ಆ ನಂತರ ರಮ್ಯಾ ಆಫೀಸಿಯಲ್ ಪೇಜ್ ನಲ್ಲೂ ಅದನ್ನು ಶೇರ್ ಮಾಡಲಾಗಿದೆ.
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment