ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಯಾವುದೇ ದುರಂತ ಘಟನೆ ಸಂಭವಿಸಿಲ್ಲ.
ಬಸ್ ಬೆಂಕಿ ಹತ್ತಿಕೊಂಡಿದ್ದರಿಂದ ದಟ್ಟವಾದ ಹೊಗೆಯಿಂದ ಹರಡಿಕೊಂಡಿತು ಜನರಲ್ಲಿ ಆತಂಕ ಮೂಡಿಸಿತ್ತು, ಬಸ್ ಬೆಂಗಳೂರಿನಿಂದ ಮೈಸೂರಿಗೆ ತೆರಳುತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸೇಫ್ ಆಗಿ ಕೆಳಗೆ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಬಸ್ ಸುಟ್ಟು ಕರಕಲಾಗಿದೆ.ಮದುವೆಗೆ ತೆರಳುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ.ಇದನ್ನು ಓದಿ –ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ: ಡಿ ಕೆ ಸುರೇಶ್ ನಾಮಪತ್ರ ಹಿಂದಕ್ಕೆ ?
More Stories
ತಾಳ್ಮೆಯೇ ಯಶಸ್ಸಿಗೆ ಕೀಲಿ ಕೈ
ಬೇಸಿಗೆಯ ಬಿಸಿಲಿಗೆ ದೇಹ ತಂಪಾಗಿಸೋ ಭೂಲೋಕದ ಅಮೃತ ಮಜ್ಜಿಗೆ.
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು