ಮಂಡ್ಯ – ಮೈಸೂರು ರಾಷ್ಟ್ರೀಯಹೆದ್ದಾರಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಣಂಗೂರು ಟೋಲ್ ಸಂಗ್ರಹ ಬಳಿ ಬಸ್ ವೊಂದಕ್ಕೆ ಆಕಸ್ಮಿಕ ಬೆಂಕಿಗೆ ತಗುಲಿ ಬಸ್ ಸಂಪೂರ್ಣ ಭಸ್ಮವಾಗಿದೆ.
ಈ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಯಾವುದೇ ದುರಂತ ಘಟನೆ ಸಂಭವಿಸಿಲ್ಲ.
ಬಸ್ ಬೆಂಕಿ ಹತ್ತಿಕೊಂಡಿದ್ದರಿಂದ ದಟ್ಟವಾದ ಹೊಗೆಯಿಂದ ಹರಡಿಕೊಂಡಿತು ಜನರಲ್ಲಿ ಆತಂಕ ಮೂಡಿಸಿತ್ತು, ಬಸ್ ಬೆಂಗಳೂರಿನಿಂದ ಮೈಸೂರಿಗೆ ತೆರಳುತಿತ್ತು ಎನ್ನಲಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸೇಫ್ ಆಗಿ ಕೆಳಗೆ ಇಳಿದಿದ್ದಾರೆ. ನೋಡ ನೋಡುತ್ತಿದ್ದಂತೆ ಬಸ್ ಸುಟ್ಟು ಕರಕಲಾಗಿದೆ.ಮದುವೆಗೆ ತೆರಳುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ದಳದ ಅಧಿಕಾರಿಗಳು ಧಾವಿಸಿ ಬೆಂಕಿ ನಂದಿಸಿದ್ದಾರೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ಲಭ್ಯವಿಲ್ಲ.ಇದನ್ನು ಓದಿ –ಡಿಕೆಶಿಗೆ ಬಿಗ್ ರಿಲೀಫ್ – ನಾಮಪತ್ರ ಸ್ವೀಕೃತ: ಡಿ ಕೆ ಸುರೇಶ್ ನಾಮಪತ್ರ ಹಿಂದಕ್ಕೆ ?
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ