ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾದ ಪರಿಣಾಮ ಹುಟ್ಬು ಹಬ್ಬದ ಆಚರಣೆಗೆ ಹೋಗಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಹುನಗುಂದ ತಾಲ್ಲೂಕಿನ ಬೇವಿನಮಟ್ಟಿ ಗ್ರಾಮದ ಬಳಿ ಕಳೆದ ರಾತ್ರಿ ಜರುಗಿದೆ.
ವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಈ ಘಟನೆಯಲ್ಲಿ ಚಂದ್ರಶೇಖರ ಬುಟ್ಟಾ(22), ನವೀನ್ ಸಾಕಾ( 20), ಚೆನ್ನಬಸವ ಅಂಜಿ(22) ಹಾಗೂ ಬಸವರಾಜ ಭಂಡಾರಿ (33) ಮೃತರು.
ಸಾವನ್ನಪ್ಪಿದವರು ಇಳಕಲ್ ಮೂಲದವರು ಎಂದು ಗೊತ್ತಾಗಿದೆ. ನಾಲ್ವರೂ ಇಳಕಲ್ನಿಂದ ಗುಳೇದಗುಡ್ಡಕ್ಕೆ ಬರ್ತ್ಡೇ ಆಚರಣೆಗೆ ಹೋಗಿದರು. ವಾಪಸ್ ಹುನಗುಂದ ಮಾರ್ಗವಾಗಿ ಇಳಕಲ್ಗೆ ಬರುವಾಗ ದುರ್ಘಟನೆ ನಡೆದಿದೆ.
ಘಟನೆ ನಡೆದ ಕೂಡಲೇ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಹುನಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನೀಡುತ್ತಿದ್ದಾರೆ.
ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More
ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More
ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್. ಮತ್ತು ಕೆ.ಎ.ಎಸ್ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More
ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More
ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು… Read More
ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More
This website uses cookies.
Leave a Comment