ಬೆಂಗಳೂರಿನ ಮಂತ್ರಿ ಗ್ರೂಪ್ಸ್ನ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಹಾಗೂ ಅವರ ಮಗ ಪ್ರತೀಕ್ ಮಂತ್ರಿ ಅವರನ್ನು ಸಿಐಡಿ ವಿಶೇಷ ತನಿಖಾ ತಂಡ ಬಂಧಿಸಿದೆ.
ಸುಶೀಲ್ ಪಾಂಡುರಂಗ ತಮ್ಮ ಗ್ರಾಹಕರಿಗೆ ವಂಚನೆ ಮಾಡಿದ್ದಾರೆ. ಜೊತೆಗೆ ಗ್ರಾಹಕರಿಂದ ಬಂದಿದ್ದ ಖರೀದಿ ಹಣವನ್ನ ದುರ್ಬಳಕೆ ಮಾಡಿದ್ದಾರೆಂಬ ಆರೋಪ ಇತ್ತು.
ಕಳೆದ ಜೂನ್ 25 ರಂದು ಇ.ಡಿ ಅರೆಸ್ಟ್ ಮಾಡಿ ತನಿಖೆ ನಡೆಸಿತ್ತು. ಅದಾದ ಬಳಿಕ ಜಾಮೀನಿನ ಮೇಲೆ ಸುಶೀಲ್ ಪಾಂಡುರಂಗ ಹೊರ ಬಂದಿದ್ದರು. ಇದೀಗ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಾರಿ ‘ಮೈಸೂರು ದಸರಾ’ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಉದ್ಘಾಟನೆ
ಸಾವಿರಾರು ಗ್ರಾಹಕರಿಂದ 1000 ಕೋಟಿ ಸಂಗ್ರಹಿಸಿದ್ದರು. 7 ರಿಂದ 10 ವರ್ಷಗಳಲ್ಲಿ ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಸುಳ್ಳು ದಾಖಲೆಗಳನ್ನು ತೋರಿಸಿ ವಂಚಿಸಿದ್ದಾರೆ. ಕಲೆಕ್ಟ್ ಮಾಡಿಕೊಂಡಿದ್ದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಹಲವಾರು ಆರೋಪಗಳು ಕೇಳಿ ಬಂದಿದ್ದವು.
ಈ ಕುರಿತು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿವೆ.
- ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
- ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
- ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ
- ಶಾಸಕ ರಾಜೇಗೌಡರು ಮತದಾರರಿಗೆ ಹಂಚಲು ಸಾಗಿಸುತ್ತಿದ್ದ 35 ಲಕ್ಷ ರು ಮೌಲ್ಯದ ಕುಕ್ಕರ್ ಜಪ್ತಿ
- ಗ್ರಾಮ ಲೆಕ್ಕಿಗ ಯುವತಿ ನೇಣು ಬಿಗಿದುಕೊಂಡ ಆತ್ಮಹತ್ಯೆ
More Stories
ಬೆಂಗಳೂರು : ಗುರು ರಾಘವೇಂದ್ರ ಬ್ಯಾಂಕ್ನ 114 ಕೋಟಿ ರೂ. ಆಸ್ತಿ ಜಪ್ತಿ
ಗಾಂಜಾ ಕೇಸ್. : ಪತಿ – ಪತ್ನಿ ಅಂದರ್ – ದಂಧೆಗೆ ತನ್ನ ಮಕ್ಕಳನ್ನೇ ಬಳಸಿಕೊಳ್ತಿದ್ದ ಖತರ್ನಾಕ್ ಲೇಡಿ
ಶಾಸಕ ಮಾಡಾಳು ವಿರೂಪಾಕ್ಷಪ್ಪ 5 ದಿನ ಲೋಕಾಯುಕ್ತ ವಶಕ್ಕೆ