ಬೆಂಗಳೂರಿನ ಮಂತ್ರಿ ಗ್ರೂಪ್ಸ್ನ ಸಿಎಂಡಿ ಸುಶೀಲ್ ಪಾಂಡುರಂಗ ಮಂತ್ರಿ ಹಾಗೂ ಅವರ ಮಗ ಪ್ರತೀಕ್ ಮಂತ್ರಿ ಅವರನ್ನು ಸಿಐಡಿ ವಿಶೇಷ ತನಿಖಾ ತಂಡ ಬಂಧಿಸಿದೆ.
ಸುಶೀಲ್ ಪಾಂಡುರಂಗ ತಮ್ಮ ಗ್ರಾಹಕರಿಗೆ ವಂಚನೆ ಮಾಡಿದ್ದಾರೆ. ಜೊತೆಗೆ ಗ್ರಾಹಕರಿಂದ ಬಂದಿದ್ದ ಖರೀದಿ ಹಣವನ್ನ ದುರ್ಬಳಕೆ ಮಾಡಿದ್ದಾರೆಂಬ ಆರೋಪ ಇತ್ತು.
ಕಳೆದ ಜೂನ್ 25 ರಂದು ಇ.ಡಿ ಅರೆಸ್ಟ್ ಮಾಡಿ ತನಿಖೆ ನಡೆಸಿತ್ತು. ಅದಾದ ಬಳಿಕ ಜಾಮೀನಿನ ಮೇಲೆ ಸುಶೀಲ್ ಪಾಂಡುರಂಗ ಹೊರ ಬಂದಿದ್ದರು. ಇದೀಗ ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಾರಿ ‘ಮೈಸೂರು ದಸರಾ’ – ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಉದ್ಘಾಟನೆ
ಸಾವಿರಾರು ಗ್ರಾಹಕರಿಂದ 1000 ಕೋಟಿ ಸಂಗ್ರಹಿಸಿದ್ದರು. 7 ರಿಂದ 10 ವರ್ಷಗಳಲ್ಲಿ ಮನೆ ನೀಡುವುದಾಗಿ ಭರವಸೆ ನೀಡಿದ್ದರು. ಸುಳ್ಳು ದಾಖಲೆಗಳನ್ನು ತೋರಿಸಿ ವಂಚಿಸಿದ್ದಾರೆ. ಕಲೆಕ್ಟ್ ಮಾಡಿಕೊಂಡಿದ್ದ ಹಣವನ್ನು ದುರ್ಬಳಕೆ ಮಾಡಿದ್ದಾರೆ ಎಂದು ಹಲವಾರು ಆರೋಪಗಳು ಕೇಳಿ ಬಂದಿದ್ದವು.
ಈ ಕುರಿತು ಬೆಂಗಳೂರಿನ ವಿವಿಧ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿವೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment