ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣದ ತನಿಖೆ ಚುರುಕುಗೊಂಡಿದೆ.
ಮಾರ್ಚ್ 1 ರಂದು ದಿನೇಶ್ ಕಲ್ಲಹಳ್ಳಿಗೆ ಸಿಡಿ ಸಿಕ್ಕಿದೆ. ಬೆಂಗಳೂರಿನ ಗಾಂಧಿನಗರದ ರಾಮಕೃಷ್ಣ ಹೋಟೆಲಿನ ಪಾರ್ಕಿಂಗ್ ಜಾಗದಲ್ಲಿ ಸಂತ್ರಸ್ತ ಯುವತಿಯ ಸಂಬಂಧಿಕರು ದಿನೇಶ್ ಗೆ ನೀಡಿದ್ದಾರೆ.
ಸಂಬಂಧಿಕರು ದಿನೇಶ್ ಅವರಿಗೆ ಸಿಡಿ ನೀಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ದೂರುದಾರ ದಿನೇಶ್ ಕಲ್ಲಹಳ್ಳಿ ಅವರಿಗೆ ಸಿಡಿ ಎಲ್ಲಿ ಸಿಕ್ಕಿದೆ ಎಂಬ ವಿಚಾರ ಈಗ ಪೊಲೀಸ್ ತನಿಖೆಯಿಂದ ಲಭ್ಯವಾಗಿದೆ.
ಈ ಸಂಬಂಧ ಸಿಸಿಬಿ ಪೊಲೀಸರು ಹೋಟೆಲ್ಗೆ ಬಂದು ಸಿಸಿಟಿವಿ ದೃಶ್ಯಗಳನ್ನು ಪಡೆದುಕೊಂಡು ಹೋಗಿದ್ದಾರೆ. ಅಷ್ಟೇ ಅಲ್ಲದೇ ಯಾರಿಗೂ ನೀಡಬಾರದು ಎಂದು ಸೂಚಿಸಿದ್ದಾರೆ.
ಕಬ್ಬನ್ ಪಾರ್ಕ್ ಪೊಲೀಸರು ಮಾತ್ರ ಹೋಟೆಲಿಗೆ ಬಂದಿಲ್ಲ. ಸಿಸಿಬಿ ಪೊಲೀಸರು ಸಹ ಹೋಟೆಲಿಗೆ ಬಂದು ಎರಡು ದಿನದ ದೃಶ್ಯಗಳನ್ನು ಪಡೆದುಕೊಂಡಿದ್ದಾರೆ.
ದಿನೇಶ್ ಬಂದು ಹೋಗಿರುವ ಸಂಗತಿ ತಮಗೆ ಗೊತ್ತಾಗಿಲ್ಲ ಎಂದು ಹೋಟೆಲ್ ಮ್ಯಾನೇಜರ್ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ