ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ಮತ್ತು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ತಿಕ್ಕಾಟಕ್ಕೆ ಹೊಸ ಟ್ವಿಸ್ಟ್ ನಡುವೆಯೂ ನವ್ಯಶ್ರೀ ಹೊಸ ಬಾಂಬ್ ಹಾಕಿದ್ದಾಳೆ.
ಚನ್ನಪಟ್ಟಣದ ಕಾಂಗ್ರೆಸ್ ಮಹಾನಾಯಕನ ಕೈವಾಡ ಇದೆ, ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟೀಕರಣ ನೀಡುವ ಸಂಬಂಧ ಶನಿವಾರ ಸುದ್ದಿಗಾರರಜೊತೆ ಮಾತನಾಡಿ, ತಮ್ಮ ಪಕ್ಷದ ಮುಖಂಡನ ಬಗ್ಗೆ ನವ್ಯಾಶ್ರೀ ಹೊಸ ಬಾಂಬ್ ಹಾಕಿದ್ದಾರೆ. ನಮ್ಮಿಬ್ಬರ ನಡುವಿನ ಕಚ್ಚಾಟದ ಹಿಂದೆ ಚನ್ನಪಟ್ಟಣ ಕಾಂಗ್ರೆಸ್ನ ಮಹಾನಾಯಕ ಇದ್ದಾನೆ.
ಟಾಕಳೆಯನ್ನು ದಾಳವಾಗಿ ಬಳಸಿಕೊಂಡಿದ್ದಾನೆ ಆ ನಾಯಕ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆ ನಾಯಕ ಎಂದು ಆರೋಪಿಸಿದ್ದಾರೆ.
ಪತ್ರಿಕೆ ಸಂಪಾದಕರೊಬ್ಬರ ಪಾತ್ರವೂ ಇದರಲ್ಲಿ ಇದೆ. ಎಲ್ಲವೂ ತನಿಖೆ ಬಳಿಕ ಮುಖವಾಡ ಕಳಚಲಿದೆ. ಈ ಸಂದರ್ಭದಲ್ಲಿ ಯಾರ ಹೆಸರನ್ನೂ ನಾನು ಉಲ್ಲೇಖಿಸುವುದಿಲ್ಲ ಎಂದು ನವ್ಯಶ್ರೀ ಹೇಳಿದ್ದಾರೆ. ನವ್ಯಶ್ರೀ ಹೇಳಿಕೆ ಬೆನ್ನಲ್ಲೇ ಚನ್ನಪಟ್ಟಣದ ಆ ಕಾಂಗ್ರೆಸ್ ಮಹಾನಾಯಕ ಯಾರು ಎಂಬ ಪ್ರಶ್ನೆ ಎದ್ದಿದೆ.
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
This website uses cookies.
Leave a Comment