Trending

ನನ್ನ ವಿರುದ್ಧದ ಪಿತೂರಿಯಲ್ಲಿ ಕಾಂಗ್ರೆಸ್​ ಮಹಾನಾಯಕ, ಪತ್ರಕರ್ತನ ಕೈವಾಡ ಇದೆ -ನವ್ಯಶ್ರೀ ಬಾಂಬ್

ನನ್ನ ವಿರುದ್ಧದ ಪಿತೂರಿಗಳ ಹಿಂದೆ ಕಾಂಗ್ರೆಸ್​ ಮಹಾನಾಯಕ ಹಾಗೂ ಪತ್ರಿಕೆ ಸಂಪಾದಕನೊಬ್ಬನ ಕೈವಾಡವೂ ಇದೆ. ಆದರೆ ಈಗಲೇ ನಾನು ಯಾರ ಹೆಸರನ್ನೂ ಹೇಳುವುದಿಲ್ಲ ಎಂದು ಹನಿಟ್ರ್ಯಾಪ್ ಆರೋಪಿತ ಯುವತಿ ನವ್ಯಶ್ರೀ ಬಾಂಬ್ ಸಿಡಿಸಿದ್ದಾಳೆ.

ಕಾಂಗ್ರೆಸ್​​ ಯುವ ನಾಯಕಿ ನವ್ಯಶ್ರೀ ಮತ್ತು ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ತಿಕ್ಕಾಟಕ್ಕೆ ಹೊಸ ಟ್ವಿಸ್ಟ್ ನಡುವೆಯೂ ನವ್ಯಶ್ರೀ ಹೊಸ ಬಾಂಬ್ ಹಾಕಿದ್ದಾಳೆ.

ಚನ್ನಪಟ್ಟಣದ ಕಾಂಗ್ರೆಸ್​ ಮಹಾನಾಯಕನ ಕೈವಾಡ ಇದೆ, ತಮ್ಮ ಮೇಲಿನ ಆರೋಪಕ್ಕೆ ಸ್ಪಷ್ಟೀಕರಣ ನೀಡುವ ಸಂಬಂಧ ಶನಿವಾರ ಸುದ್ದಿಗಾರರಜೊತೆ ಮಾತನಾಡಿ, ತಮ್ಮ ಪಕ್ಷದ ಮುಖಂಡನ ಬಗ್ಗೆ ನವ್ಯಾಶ್ರೀ ಹೊಸ ಬಾಂಬ್ ಹಾಕಿದ್ದಾರೆ. ನಮ್ಮಿಬ್ಬರ ನಡುವಿನ ಕಚ್ಚಾಟದ ಹಿಂದೆ ಚನ್ನಪಟ್ಟಣ ಕಾಂಗ್ರೆಸ್​​​ನ ಮಹಾನಾಯಕ ಇದ್ದಾನೆ.

ಟಾಕಳೆಯನ್ನು ದಾಳವಾಗಿ ಬಳಸಿಕೊಂಡಿದ್ದಾನೆ ಆ ನಾಯಕ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆ ನಾಯಕ ಎಂದು ಆರೋಪಿಸಿದ್ದಾರೆ.

ಪತ್ರಿಕೆ ಸಂಪಾದಕರೊಬ್ಬರ ಪಾತ್ರವೂ ಇದರಲ್ಲಿ ಇದೆ. ಎಲ್ಲವೂ ತನಿಖೆ ಬಳಿಕ ಮುಖವಾಡ ಕಳಚಲಿದೆ. ಈ ಸಂದರ್ಭದಲ್ಲಿ ಯಾರ ಹೆಸರನ್ನೂ ನಾನು ಉಲ್ಲೇಖಿಸುವುದಿಲ್ಲ ಎಂದು ನವ್ಯಶ್ರೀ ಹೇಳಿದ್ದಾರೆ. ನವ್ಯಶ್ರೀ ಹೇಳಿಕೆ ಬೆನ್ನಲ್ಲೇ ಚನ್ನಪಟ್ಟಣದ ಆ ಕಾಂಗ್ರೆಸ್​ ಮಹಾನಾಯಕ ಯಾರು ಎಂಬ ಪ್ರಶ್ನೆ ಎದ್ದಿದೆ.

Team Newsnap
Leave a Comment
Share
Published by
Team Newsnap

Recent Posts

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024