ಬೆಂಗಳೂರಿನಲ್ಲಿ ಬೀಗ ಹಾಕಿದ್ದ ಮನೆ ದೋಚುತ್ತಿದ್ದ ದಂಪತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ, ನಾಗರಾಜ್ ಮತ್ತು ರಮ್ಯ ಬಂಧಿತ ದಂಪತಿ. ಇವರಿಬ್ಬರೂ ಕಳ್ಳತನವನ್ನೇ ವೃತ್ತಿ ಮಾಡ್ಕೊಂಡಿದ್ದರು. ಬೀಗ ಹಾಕಿದ್ದ ಮನೆಗಳು ಇವರ ಟಾರ್ಗೆಟ್ ಆಗಿತ್ತು.
ಮೈಸೂರಿನ ರಮ್ಯ ಮತ್ತು ಬೆಂಗಳೂರಿನ ಉತ್ತರಹಳ್ಳಿ ಮೂಲದ ನಾಗರಾಜ್ ನಡುವೆ ಪರಿಚಯವಾಗಿತ್ತು. ಬಳಿಕ ಇಬ್ಬರೂ ಕೂಡ ಇನ್ಸ್ಟಾಗ್ರಾಮ್ ಮೂಲಕ ಚಾಟ್ ಮಾಡಿಕೊಂಡು ಮತ್ತಷ್ಟು ಸ್ನೇಹ ಬೆಳೆಸಿಕೊಂಡಿದ್ದರು.
ಈ ಸ್ನೇಹ ಬಳಿಕ ಪ್ರೀತಿಗೆ ತಿರುಗಿತ್ತು. ನಂತರ ಮದುವೆಯಾಗಿದ್ದರು. ಮದುವೆಯ ಬಳಿಕ ನಾಗರಾಜ್ ಮತ್ತು ರಮ್ಯ ಸೇರಿಕೊಂಡು ಕಳ್ಳತನ ಮಾಡಲು ಶುರು ಮಾಡಿದ್ದರು. ಈಗಿನ ರೌಡಿಗಳೇ ಮುಂದಿನ ಬಿಜೆಪಿ ನಾಯಕರು – ಕುಟುಕಿದ ಡಾ. H C ಮಹದೇವ
ಇಬ್ಬರು ಪ್ರಮುಖ ರಸ್ತೆಗಳಲ್ಲಿ ತಿರುಗಿ ವಸತಿ ಸ್ಥಳಗಳಲ್ಲಿ ಬೀಗ ಹಾಕಿದ್ದ ಮನೆಗಳನ್ನು ಗುರುತಿಸಿ ಕಳ್ಳತನ ಮಾಡುತ್ತಿದ್ದರು ನಾಗರಾಜ್ ಕಳ್ಳತನ ಮಾಡಲು ಮನೆ ಒಳಗೆ ಹೋಗಿದ್ರೆ ರಮ್ಯ ಬಾಗಿಲಲ್ಲಿ ನಿಂತು ಕಾಯುತಿದ್ಲು. ಯಾರಾದ್ರು ಬಂದ್ರೆ ನಾಗರಾಜ್ಗೆ ಸಿಗ್ನಲ್ ಕೊಟ್ಟು ನಂತ್ರ ಸ್ಥಳದಿಂದ ಎಸ್ಕೇಪ್ ಆಗ್ತಿದ್ರು.
ಕದ್ದ ಚಿನ್ನವನ್ನು ರಮ್ಯ ಅಡಮಾನ ಇಟ್ಟು ಹಣ ಪಡೆಯುತ್ತಿದ್ದರು. ಹೀಗೆ ಜೀವನ ನಡೆಸುತ್ತಿದ್ದ ಜೋಡಿ ಇದೀಗ ಪೊಲೀಸರ ಬಲೆಗೆ ಬಿದ್ದಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment