ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲ್ಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ.

ರವಿಶಂಕರ್ (40), ವೀಣಾ (28) ಮೃತ ದಂಪತಿ.ಇದನ್ನು ಓದಿ –ಪಂಜಾಬ್ನಲ್ಲಿ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ರು ಉಳಿತಾಯ : ಸಿಎಂ
ಪತ್ನಿ ವೀಣಾ ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತ್ತಿದ್ದರು.
ಈ ವೇಳೆ ವಿದ್ಯುತ್ ತಗುಲಿದಾಗ ಪತ್ನಿ ವೀಣಾ ಕೂಗಿಕೊಂಡಿದ್ದಾರೆ. ಪತ್ನಿ ವೀಣಾರನ್ನ ಕೈಯಿಂದ ಎಳೆದುಕೊಳ್ಳಲು ಪ್ರಯತ್ನಿಸಿದಾಗ ಇಬ್ಬರಿಗೂ ಶಾಕ್ ಹೊಡೆದಿದೆ. ಪರಿಣಾಮ ಗಂಡ ಹೆಂಡತಿ ಒಟ್ಟಿಗೆ ಜೀವ ಬಿಟ್ಟಿದ್ದಾರೆ.
ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು