ಬಟ್ಟೆ ಒಣಗಿಸುವ ತಂತಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ದಂಪತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ತಾಲ್ಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ.
ರವಿಶಂಕರ್ (40), ವೀಣಾ (28) ಮೃತ ದಂಪತಿ.ಇದನ್ನು ಓದಿ –ಪಂಜಾಬ್ನಲ್ಲಿ ಒಬ್ಬ ಶಾಸಕನಿಗೆ ಒಂದೇ ಬಾರಿ ಪಿಂಚಣಿ – 100 ಕೋಟಿ ರು ಉಳಿತಾಯ : ಸಿಎಂ
ಪತ್ನಿ ವೀಣಾ ಮನೆ ಪಕ್ಕದಲ್ಲಿ ವಿದ್ಯುತ್ ಕಂಬಕ್ಕೆ ಕಟ್ಟಿದ್ದ ತಂತಿಗೆ ಬಟ್ಟೆ ಒಣ ಹಾಕುತ್ತಿದ್ದರು.
ಈ ವೇಳೆ ವಿದ್ಯುತ್ ತಗುಲಿದಾಗ ಪತ್ನಿ ವೀಣಾ ಕೂಗಿಕೊಂಡಿದ್ದಾರೆ. ಪತ್ನಿ ವೀಣಾರನ್ನ ಕೈಯಿಂದ ಎಳೆದುಕೊಳ್ಳಲು ಪ್ರಯತ್ನಿಸಿದಾಗ ಇಬ್ಬರಿಗೂ ಶಾಕ್ ಹೊಡೆದಿದೆ. ಪರಿಣಾಮ ಗಂಡ ಹೆಂಡತಿ ಒಟ್ಟಿಗೆ ಜೀವ ಬಿಟ್ಟಿದ್ದಾರೆ.
ಸ್ಥಳಕ್ಕೆ ಮಾಯಕೊಂಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಕುಮಾರಸ್ವಾಮಿ ಗೆಲ್ಲಿಸಿ, ಕೇಂದ್ರ ಮಂತ್ರಿ ಸ್ಥಾನ ಸಾಧ್ಯತೆ : ಬಿಜೆಪಿ ಶಾಸಕ ಸುರೇಶ್ ಕುಮಾರ್
- ಮಂಡ್ಯದಲ್ಲಿ ಐಸ್ಕ್ರೀಂ ತಿಂದು ಅವಳಿ ಮಕ್ಕಳು ಸಾವು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ದೇವೇಗೌಡರಿಂದ ಡಿ ಸಿ ಎಂ ಡಿಕೆಶಿ ವಿರುದ್ಧ ಗಂಭೀರ ಆರೋಪ
- ರಾಹುಲ್ ಗಾಂಧಿ ರಾಜ್ಯಕ್ಕೆ ಬರುವುದರಿಂದ ಯಾವುದೇ ಪರಿಣಾಮವಿಲ್ಲ : HDK
- ಹಿರಿಯ ನಟ ದ್ವಾರಕೀಶ್ ಇನ್ನಿಲ್ಲ