Karnataka

ಶ್ರೀರಂಗಪಟ್ಟಣ, ಮದ್ದೂರಿನ ಜಮೀನುಗಳಲ್ಲಿ ಬೀಡುಬಿಟ್ಟಿರುವ ಆನೆಗಳ ಹಿಂಡು

ಮಂಡ್ಯ: ಕಾಡಿನಿಂದ ಹೊರಬಂದಿರುವ 10 ಆನೆಗಳ ಹಿಂಡು ಕನಕಪುರ, ಸಾತನೂರಿನ ಮೂಲಕ ಶ್ರೀರಂಗಪಟ್ಟಣ ಹಂಪಾಪುರ ಗ್ರಾಮದ ಜಮೀನಿನಲ್ಲಿ ಬೀಡುಬಿಟ್ಟಿವೆ.

ಎಲಿಫ್ಯಾಂಟ್ ಟಾಸ್ಕ್ ಫೋರ್ಸ್‌ನಿಂದ ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಯುತ್ತಿದೆ.

ಭಾನುವಾರ ಬೆಳ್ಳಂಬೆಳಗ್ಗೆ ಮತ್ತೊಂದು ಗಜಪಡೆ ಮದ್ದೂರು ಪಟ್ಟಣಕ್ಕೆ ಕಾಲಿಟ್ಟಿವೆ. ರಾಮನಗರ ಜಿಲ್ಲೆಯ ತೆಂಗನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ನಾಲ್ಕು ಆನೆಗಳು ಮದ್ದೂರು ಪಟ್ಟಣದ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿಯಿರುವ ಶಿಂಷಾ ನದಿಯಲ್ಲಿ ಬೀಡುಬಿಟ್ಟಿವೆ.

ದೇವಸ್ಥಾನದ ಅರ್ಚಕರು ಹಾಗೂ ಭಕ್ತರ ಮೊಬೈಲ್‌ಗಳಲ್ಲಿ ಗಜಪಡೆಯ ದೃಶ್ಯ ಸೆರೆಯಾಗಿವೆ ದೇವಸ್ಥಾನಕ್ಕೆ ಬಂದಿದ್ದ ಭಕ್ತರು ಆನೆಗಳ ಹಿಂಡನ್ನು ಕಂಡು ಗಾಬರಿಗೊಂಡಿದ್ದಾರೆ.

ಆನೆಗಳನ್ನು ಕಂಡ ತಕ್ಷಣವೇ ದೇವಸ್ಥಾನದ ಆಡಳಿತ ಮಂಡಳಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದು, ಸ್ಥಳಕ್ಕೆ ದೌಡಾಯಿಸಿದ ವಲಯ ಅರಣ್ಯಾಧಿಕಾರಿ ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ.ಹೆಚ್ಚಳವಾದ ʻಮದ್ರಾಸ್ ಐʼ ಪ್ರಕರಣ – ಮುಂಜಾಗೃತೆ – ಪರಿಹಾರ ಏನು ?

ಈ ಗಜಪಡೆ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಮತ್ತು ಮದ್ದೂರು ಪಟ್ಟಣದ ಕಡೆ ತೆರಳದಂತೆ ಸಿಬ್ಬಂದಿ ಕಾವಲಿರಿಸಿದ್ದಾರೆ.

Team Newsnap
Leave a Comment

Recent Posts

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024