ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಡಿಸಿಪಿ ಕಾರಿನ ಮೇಲೆ ಬಿದ್ದು ಜಖಂಗೊಂಡ ಘಟನೆ ಬೆಂಗಳೂರಿನ ಜಯನಗರದ ದಕ್ಷಿಣ ವಿಭಾಗ ಡಿಸಿಪಿ ಕಚೇರಿಯ ಆವರಣದಲ್ಲಿ ಭಾನುವಾರ ಜರುಗಿದೆ.
ದಕ್ಷಿಣ ವಿಭಾಗದ ಡಿಸಿಪಿ ಕೃಷ್ಣ ಕಾಂತ್ ಅವರು ಇನ್ನೋವಾ ಕಾರಿನಿಂದ ಇಳಿದು ಕಚೇರಿಗೆ ತೆರಳಿದ 5 ನಿಮಿಷದ ಬಳಿಕ ಕೊಂಬೆ ಬಿದ್ದಿದೆ.
ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಸ್ವಾಮಿ ವಜಾ
ಡಿಸಿಪಿಯವರು ಇಳಿದ ಬಳಿಕ ಚಾಲಕ ಕಾರಿನಲ್ಲೇ ಕುಳಿತಿದ್ದರು. ಈ ವೇಳೆ ಮೊಬೈಲಿಗೆ ಕರೆ ಬಂದಿದೆ. ಕರೆ ಬಂದ ಹಿನ್ನೆಲೆಯಲ್ಲಿ ಕಾರಿನಿಂದ ಇಳಿದು ಹೊರ ಬಂದು ಮಾತನಾಡುತ್ತಿದ್ದಾಗ ಘಟನೆ ನಡೆದಿದೆ.
ಕೊಂಬೆ ಚಾಲಕ ಕುಳಿತಿದ್ದ ಸ್ಥಳದ ಮೇಲೆ ಬಿದ್ದಿದೆ. ಒಂದು ವೇಳೆ ಚಾಲಕ ಕಾರಿನಲ್ಲಿ ಇದ್ದಿದ್ದರೆ ಗಂಭೀರವಾದ ಗಾಯಗಳಾಗುವ ಸಾಧ್ಯತೆ ಇತ್ತು. ಸ್ವಲ್ಪದರಲ್ಲೇ ಡಿಸಿಪಿ ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ