ಹುಬ್ಬಳ್ಳಿಯ ಸಂತೋಷ ನಗರದ ಕೆರೆಗೆ ಗಂಡ, ಹೆಂಡತಿ ಎದುರಿನಲ್ಲೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಬೆಳಿಗ್ಗೆ ಜರುಗಿದೆ
ಸಂತೋಷ್ ನಗರದಲ್ಲಿ ಚಿಕ್ಕದಾದ ಟೀಪನ್ ರೂಂ ನಡೆಸುತ್ತಿದ್ದ ರೋಹಿತ್ ಪಟೇಲ್ ಎಂಬಾತನೇ ಕೆರೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಬೆಳಿಗ್ಗೆ ಹೆಂಡತಿಯೊಂದಿಗೆ ಕೌಟುಂಬಿಕ ಕಲಹ ಶುರುವಾಗಿದೆ. ಹಲವಾರು ದಿನಗಳಿಂದಲೂ ದಂಪತಿಗಳ ನಡುವೆ ಗಲಾಟೆ ಇತ್ತು. ಇಂದೂ ಸಹ ಮುಂದುವರೆಯಿತು.
ಬೆಳಿಗ್ಗೆ ಗಲಾಟೆ ತಾರಕಕ್ಕೇರಿದ ನಂತರ ಗಂಡ ರೋಹಿತ್ ಪಟೇಲ್ ಸಿದಾ ಸಂತೋಷ್ ನಗರದಲ್ಲಿರುವ ಕೆರೆ ಬಳಿ ಹೋಗಿದ್ದಾನೆ. ಹೆಂಡತಿಯೂ ಆತನ ಹಿಂದೆ ಹೋಗಿದ್ದಾಳೆ. ಕೆರೆ ದಡದ ಬಳಿ ಹೋದ ಈತ ಏಕಾಏಕಿ ಹೆಂಡತಿ ಮಾತು ಕೇಳದೇ ಕೆರೆಗೆ ಹಾರೇ ಬಿಟ್ಟ.
ಆಗ ಹೆಂಡತಿ ಕೂಗಿ ಕೊಂಡು ಅಕ್ಕಪಕ್ಕದ ವರನ್ನು ಸೇರಿಸಿದಳು. ಕೆಲವರು ಕೆರೆ ಹಾರಿ ಈಜಿ ಆತನನ್ನು ಹುಡುಕುವ ಪ್ರಯತ್ನ ಮಾಡಿದರು. ಕೆರೆಯ ಆಳ ಹೆಚ್ಚಾಗಿ ದ್ದರಿಂದ ಆತ ಸಿಗಲೇ ಇಲ್ಲ.
ಹುಬ್ಬಳ್ಳಿಯ ಅಶೋಕ್ ನಗರ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment