ಮಂಡ್ಯ : ಕಾವೇರಿಯಲ್ಲಿ ಸ್ನಾನಮಾಡಲು ಹೊದ ಯುವಕ ನೀರು ಪಾಲಾಗಿ ರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕು ಕೆಆರ್ಎಸ್ ಠಾಣಾ ವ್ಯಾಪ್ತಿ ಯ ಬಲಮುರಿ ಯಲ್ಲಿ ಜರುಗಿದೆ.
ಮೃತ ಯುವಕ ಕೆಜೆಎಫ್ ಮೂಲದ ಯಶ್ವಂತ್. ಈತ ನಿನ್ನೆ ಸ್ನೆಹಿತರೊಂದಿಗೆ ಪ್ರವಾಸಕ್ಕಾಗಿ ಬಂದಿದ್ದ ವೇಳೆ ಇಲ್ಲೆ ಹೋಟೆಲ್ ನಲ್ಲಿ ತಂಗಿದ್ದು ಇಂದು ಬೆಳಿಗ್ಗೆ ದೇವಸ್ಥಾನಕ್ಕೆ ತೆರಳುವ ಮುನ್ನ ಸ್ನಾನಮಾಡಲು ಹೋದಾಗ ಸುಳಿ ಇರುವುದನ್ನು ಗಮನಿಸದೇ ನೀರಿಗೆ ಇಳಿದಾಗ ಸುಳಿಗೆ ಸಿಲುಕಿ ಸಾವನ್ನಪ್ಪಿದ್ದಾನೆ.ರಾಜ್ಯದ 13 ಸೇರಿ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಇಂದು ಶಂಕು ಸ್ಥಾಪನೆ
ಜೊತೆಯಲ್ಲಿದ್ದ ಸ್ನೇಹಿತರು ಕೆಆರ್ ಎಸ್ ಪೊಲೀಸ್ ಠಾಣೆಗೆ ಸುದ್ದಿ ಮುಟ್ಟಿಸಿದ್ದು,ಸ್ಥಳಕ್ಕೆ ಕೆಆರ್ ಠಾಣೆ ಪಿ.ಎಸ್.ಐ,ಬಿ. ಬಸವರಾಜುಎಎಸ್, ಐ ದೇವರಾಜ್ ಮೃತ ದೇಹ ಹೊರ ತೆಗೆದು ಮರಣೋತ್ತರ ಪರಿಕ್ಷೆ ನಡೆಸಿದ ನಂತ ವಾರಸುದಾರರಿಗೆ ನೀಡಿದ್ದಾರೆ.
- ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
- ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
- ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ
- ರಾಷ್ಟ್ರೀಯ ಮತದಾರರ ದಿನ (ಜನವರಿ 25)
- ವಿಧಾನಸೌಧ ಆವರಣದಲ್ಲಿ ಜನವರಿ 27ಕ್ಕೆ ಭುವನೇಶ್ವರಿ ಕಂಚಿನ ಪ್ರತಿಮೆಯ ಅನಾವರಣ
- 26/11 ಉಗ್ರರ ದಾಳಿ: ತಹವೂರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸಲು US ಸುಪ್ರೀಂಕೋರ್ಟ್ ಅನುಮೋದನೆ
More Stories
ಚೆನಾಬ್ ಸೇತುವೆಯಲ್ಲಿ ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ಯಶಸ್ವಿ: ಐತಿಹಾಸಿಕ ಕ್ಷಣ
ತಿನಿಸುವುದರಲ್ಲಿನ ಆನಂದ ತಿನ್ನುವುದರಲ್ಲಿಲ್ಲ…!
ಪುದೀನಾದ ಕಣ ಕಣದಲ್ಲೂ ಇದೆ ಔಷಧ ಗುಣ