ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ರತ್ನಮ್ಮ(49) ಮೃತ ದುರ್ದೈವಿ. ನರಭಕ್ಷಕ ಹುಲಿಯಿಂದಾಗಿ ಜನರ ಬೆಚ್ಚಿ ಬಿದ್ದಿದ್ದರು ಮತ್ತು ಅದರ ಸೆರೆಗೆ ಒತ್ತಾಯಿಸಿದ್ದರು.
ಜನರ ಒತ್ತಾಯದಿಂದಾಗಿ ಹುಲಿ ಸೆರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆಗೆ ನಡೆಸುತಿದ್ದರು.
ಆತಂಕಕ್ಕೆ ಕಾರಣವಾಗಿದ್ದಂತ ನರ ಭಕ್ಷಕ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿಅರವಳಿಕೆ ಚುಚ್ಚುಮದ್ದು ನೀಡಿ , ಸೆರೆ ಹಿಡಿದು ಬಂಧಿಸಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು