ನಿಂತಿದ್ದ ಬಸ್ ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್ಗಳು ಬೆಂಕಿಗಾಹುತಿಯಾದ ಘಟನೆ ಬೆಂಗಳೂರಿನಲ್ಲಿ ಜರುಗಿದೆ.
ಮೈಸೂರು ರಸ್ತೆಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೈಸೂರು ಬಳಿ ಪ್ರಧಾನಿ ಮೋದಿ ಸಹೋದರನ ಕಾರು ಅಪಘಾತ – ಪುತ್ರ, ಸೊಸೆಗೆ ಗಂಭೀರ ಗಾಯ
ಬಸ್ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿಬೆಂಕಿ ನಂದಿಸಿದರು
ಈ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.
- ಗಾಂಧೀ ಜೀ……
- ಚಿಕ್ಕ ಮಂಡ್ಯ ಬಳಿ ಜಮೀನಿಗೆ ನುಗ್ಗಿದ ಕಾಡಾನೆ ದಂಡು – ಜನರಿಗೆ ಆತಂಕ
- ಸಾಲಕ್ಕೆ ಹೆದರಿ ತುಮಕೂರಿನ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ : ತಂದೆ-ತಾಯಿ, ಮಗಳ ದುರಂತ ಸಾವು
- ಶಿವಮೊಗ್ಗದಲ್ಲಿ ಕೋಮು ಗಲಭೆ : ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಹಲವರಿಗೆ ಗಾಯ : 35 ಜನ ಪೊಲೀಸ್ ವಶಕ್ಕೆ
- ಜೀವ ರಕ್ಷಕ CPR -ಪಠ್ಯಕ್ಕೆ ಸೇರಿಸಲು ಚಿಂತನೆ
- ನಟ ನಾಗಭೂಷಣ ಕಾರು ಬೆಂಗಳೂರಿನಲ್ಲಿ ಅಪಘಾತ- ಮಹಿಳೆ ಸಾವು