ಭಾರತೀಯ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ತಮಿಳುನಾಡಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದೆ ಮತ್ತೊಂದೆಡೆ ರಾಜಸ್ಥಾನದಲ್ಲಿ ಕಿಡಿಗೇಡಿಯೋರ್ವ ಬಿಪಿನ್ ರಾವತ್ ಸಾವು ಸಂಭ್ರಮಿಸಿದ ಪೋಸ್ಟ್ ಹಾಕಿ ಜೈಲು ಸೇರಿದ್ದಾನೆ.
ಜವ್ವಾದ್ ಖಾನ್ ಎಂಬ ಕಿಡಿಗೇಡಿ ಬಿಪಿನ್ ರಾವತ್ ಫೋಟೋ ಪೋಸ್ಟ್ ಮಾಡಿ, ನರಕಕ್ಕೆ ಹೋಗುವ ಮೊದಲೇ ಈತನ ದೇಹ ಸುಟ್ಟು ಹೋಯ್ತು ಎಂದು ಕೆಟ್ಟದಾಗಿ ಬರೆದುಕೊಂಡಿದ್ದಾನೆ.

ಈ ಸಂಬಂಧ ಈಗ ರಾಜಸ್ತಾನ ಪೊಲೀಸರು ಕಿಡಿಗೇಡಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.
ಜವ್ವದ್ ಖಾನ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ತನ್ನನ್ನು ಇಸ್ಲಾಮಿಕ್ ಫಂಡಮೆಂಟಲಿಸ್ಟ್ ಎಂದು ಗುರುತಿಸಿಕೊಂಡಿದ್ದಾನೆ. ಅಲ್ಲದೇ ಉಗ್ರ ತಾಲಿಬಾನ್ ಸಂಘದ ಪರ ಹಲವು ವಿವಾದಾತ್ಮಕ ಪೋಸ್ಟ್ ಹಾಕಿದ್ದಾನೆ.
ಪೊಲೀಸರು ಈತನನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ