ಈ ದುರ್ಘಟನೆ ಬೆಂಗಳೂರಿನ ಕೆ.ಆರ್.ಪುರದ ಗಣೇಶ ದೇಗುಲದ ಬಳಿ ನಡೆದಿದ್ದು, ಬಿಜೆಪಿ ಮುಖಂಡ ಮಾಡಿದ ಒಂದು ಸಣ್ಣ ಎಡವಟ್ಟಿನಿಂದ ಅಪಘಾತ ನಡೆದಿದೆ .
ಪ್ರಕಾಶ್(55) ಮೃತಪಟ್ಟಿರುವ ವ್ಯಕ್ತಿ ಎಂದು ಗುರುತಿಸಲಾಗಿದ್ದು , ಈತ ಕೆ.ಆರ್.ಪುರದ ಟಿ.ಸಿ.ಪಾಳ್ಯದ ನಿವಾಸಿಯಾಗಿದ್ದಾನೆ.
ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದು , ಈ ವೇಳೆ ನಿಂತಿದ್ದ ಕಾರಿನ ಡೋರ್ ತೆರೆಯುವಾಗ ಹಿಂಬದಿಯಿಂದ ಬೈಕ್ನಲ್ಲಿ ಬಂದ ಪ್ರಕಾಶ್ಗೆ ಗುದ್ದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ಪ್ರಕಾಶ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು ,ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.CM ತವರಿನಲ್ಲೇ ಮತ ಕೇಳಲು ಹೋದ ಯತೀಂದ್ರನಿಗೆ ಗ್ರಾಮಸ್ಥರಿಂದ ತರಾಟೆ
ಮೃತದೇಹವನ್ನು ಕೆಆರ್ ಪುರಂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು ,ಸ್ಥಳಕ್ಕೆ ಕೆ.ಆರ್. ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment