Trending

ಒಂದು ಜಿಲ್ಲೆ ಒಂದು ಉತ್ಪನ್ನ ರಾಜ್ಯ ಸರ್ಕಾರದ ಹೊಸ ಯೋಜನೆ

ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾದ ಪರಿಕಲ್ಪನೆಯ ಭಾಗವಾಗಿ ‘ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ಯೋಜನೆ ಜಾರಿಗೆ ಬರುತ್ತದೆ. ‌

ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿನ ಕೆಲವು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಡಿ 30 ಜಿಲ್ಲೆಗಳ ಸ್ಥಳೀಯ ಉತ್ಪನ್ನಗಳಿಗೆ ಪ್ರೋತ್ಸಾಹ ಹಾಗೂ ಆರ್ಥಿಕ ನೆರವು, ಉದ್ಯೋಗಾವಕಾಶ ದೊರೆಯಲಿದೆ ಎಂದಿದ್ದಾರೆ.

”ಒಂದು ಜಿಲ್ಲೆ- ಒಂದು ಉತ್ಪನ್ನ” ಎಂಬ ಈ ಯೋಜನೆಯಡಿ ಈ ಕೆಳಗಿನ ಆಯಾ ಜಿಲ್ಲೆಯ ಉತ್ಪನ್ನಗಳಿಗೆ ಉತ್ತಮ ಪ್ರೋತ್ಸಾಹ ಸಿಗಲಿದೆ ಎಂಬುದರ ಪಕ್ಷಿನೋಟ

1 ಬಾಗಲಕೋಟೆಯ ಈರುಳ್ಳಿ,
2 ಬೆಳಗಾವಿಯ ಬೆಲ್ಲ,
3 ಬಳ್ಳಾರಿಯ ಹಂದಿ,
4 ಬೆಂಗಳೂರು ಗ್ರಾಮಾಂತರ – ಪೌಲ್ಟ್ರಿ ಉತ್ಪನ್ನ,
5 ಬೆಂಗಳೂರು ನಗರ-ಬೇಕರಿ ಉತ್ಪನ್ನ, 6 ಚಾಮರಾಜನಗರ -ಅರಿಶಿಣ,
7 ಚಿಕ್ಕಬಳ್ಳಾಪುರ-ಟೊಮ್ಯಾಟೋ,
8 ಚಿಕ್ಕಮಗಳೂರಿನ ಸಾಂಬಾರು ಪದಾರ್ಥ,
9 ಚಿತ್ರದುರ್ಗದ ಕಡಲೆಕಾಯಿ ಉತ್ಪನ್ನ,
10 ದಕ್ಷಿಣ ಕನ್ನಡ- ಸಾಗರ ಉತ್ಪನ್ನಗಳು, 11 ದಾವಣೆಗೆರೆ-ಸಿರಿ ಧಾನ್ಯಗಳು, ಧಾರವಾಡದ ಮಾವು,
12 ಗದಗ್ ನ ಬ್ಯಾಡಗಿ ಮೆಣಸಿನಕಾಯಿ,
13 ಹಾಸನದ ತೆಂಗು ಉತ್ಪನ್ನಕ್ಕೆ ಆದ್ಯತೆ ಸಿಗಲಿದೆ
14 ಕೋಲಾರ ಟೊಮೋಟೊ
15 ಕೊಡಗು ಕಾಫಿ
16 ಹಾವೇರಿ ಮಾವು
17 ಬೀದರ್ ಶುಂಠಿ.
18 ಮಂಡ್ಯ ಬೆಲ್ಲ

ಕರ್ನಾಟಕದ 30 ಜಿಲ್ಲೆಗಳ ಪ್ರಮುಖ ಸಾಂಪ್ರದಾಯಿಕ ಉತ್ಪನ್ನ /ಬೆಳೆಗಳಿಗೆ ವಿಶೇಷ ಪ್ರೋತ್ಸಾಹ, ಆರ್ಥಿಕ ನೆರವು, ಉದ್ಯೋಗಾವಕಾಶ ದೊರೆಯಲಿದೆ.

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024