ರಾಜ್ಯ ಬಿಜೆಪಿಗೆ ಹಾಗೂ ಆ ಪಕ್ಷದ ನಾಯಕರುಗಳು ತಾವುಗಳೇ ಮಾಡಿಕೊಂಡ ತಪ್ಪು ನಿರ್ಧಾರಗಳು ಮತ್ತು ಭ್ರಷ್ಟ ವ್ಯವಸ್ಥೆಗೆ ಕುಮ್ಮಕ್ಕು ನೀಡಿದ ಕಾರಣಕ್ಕಾಗಿ ಈಗಲಾದರೂ ಪಾಠ ಕಲಿಯಬೇಕಿದೆ. ಈ ಬಾರಿ ಚುನವಣೆಯಲ್ಲಿ ಬಹುಮತ ಬಂದರೂ ಸರಿ, ಬರದೇ ಇದ್ದರೂ ಸರಿ , ತಪ್ಪುಗಳನ್ನು ಆತ್ಮಾವಲೋಕನ ಮಾಡಿಕೊಂಡು ಮುಂದಿನ ರಾಜಕೀಯ ಭವಿಷ್ಯ ರೂಪಿಸಿಕೊಳ್ಳುವುದು ಸರಿ.
ನಾಳೆ ನಿಮ್ಮ ಭವಿಷ್ಯ ನಿರ್ಧಾರವಾಗಲಿದೆ.ಮೋದಿಯವರ ಮಾರ್ಗದರ್ಶನದಲ್ಲಿ ನಮ್ಮ ರಾಜ್ಯಕ್ಕೆ ನಿಮ್ಮಿಂದ ಶುದ್ಧ ಹಾಗೂ ದಕ್ಷ ಆಡಳಿತವನ್ನು ನಿರೀಕ್ಷಿಸಿದ್ದ ಲಕ್ಷಾಂತರ ಕನ್ನಡಿಗರು ಮಾತ್ರ ಬಿಜೆಪಿ ಆಡಳಿತ ಅವ್ಯವಸ್ಥೆಯಿಂದ ಭ್ರಮನಿರಸನಗೊಂಡಿರುವುದು ಮಾತ್ರ ದಿಟ.
ನೀವು ಅಧಿಕಾರವನ್ನು ಸುಲಭವಾಗಿ ಗಳಿಸಿ ಜವಾಬ್ದಾರಿ ರಹಿತವಾಗಿ ಅನುಭವಿಸಬಹುದೆಂದು ಭಾವಿಸಿದ್ದೀರಿ. ಇದು ಕಾಂಗ್ರೆಸ್ ಮನೋಭಾವ. ದಯವಿಟ್ಟು ನೆನಪಿಡಿ There is no free lunch.
ನಿಮ್ಮ ಈ ನಡತೆಗಳು ರಾಷ್ಟ್ರಪ್ರೇಮಿ, ಪ್ರಾಮಾಣಿಕ, ಪರಿಶ್ರಮ ಹಾಗೂ ಬಲಿಷ್ಟ ವಿಶ್ವ ನಾಯಕ ಮೋದಿ ಯವರಿಗೆ ನೀವು ಮಾಡುವ ಅವಮಾನ. ನಿಮಗೆ ನಾಚಿಕೆ ಆಗಬೇಕು. ನಿಮ್ಮ ಎಲ್ಲಾ ವೈಫಲ್ಯಗಳನ್ನು ಬದಿಗಿಟ್ಟು ಪ್ರಧಾನಿ ಮೋದಿಯವರು ನಿಮಗಾಗಿ ಮತದಾರರಲ್ಲಿ ವಿನಂತಿಸಿದ್ದಾರೆ ಅವರ ಮೇಲಿನ ವಿಶ್ವಾಸ ಹಾಗೂ ಪ್ರೀತಿಯಿಂದ ನಾವು ಮತ ಹಾಕಿದ್ದೇವೆ.ಷರತ್ತು ಒಪ್ಪಿದರೆ ಮೈತ್ರಿಗೆ ಸಿದ್ಧ – ಎಚ್ ಡಿ ಕೆ ಸಂದೇಶ ರವಾನೆ
ಬಹುಮತ ಬಂದರೆ ಹೊಂದಾಣಿಕೆ ರಾಜಕೀಯದ ಹಾಗೂ ನಿಷ್ಕ್ರಿಯ ಹಿರಿಯರನ್ನು ಪಕ್ಕಕ್ಕೆ ತಳ್ಳಿ. ದಕ್ಷ, ಪ್ರಾಮಾಣಿಕ ಹಾಗೂ ಧೈರ್ಯವಂತರಿಗೆ ಮಂತ್ರಿಗಿರಿ ಕೊಡಿ. ನಾವು ನಿಮ್ಮಿಂದ ನಿರೀಕ್ಷಿಸುವುದು ಉತ್ತರ ಪ್ರದೇಶದ ಯೋಗಿ, ಅಸ್ಸಾಂನ ಹಿಮಾಂತ ಮಾದರಿ ಆಡಳಿತ ಹಾಗೂ ಅಣ್ಣಾಮಲೈರಂತಹ ರಾಜ್ಯಾಧ್ಯಕ್ಷರು. ಇದು ಸಾಧ್ಯ – ಆ ರಾಜ್ಯಗಳಿಗೂ ನಮಗೂ ಒಂದೇ ಸಂವಿಧಾನ ತಾನೇ? ಇದು ಅಸಾಧ್ಯವಲ್ಲ.
ಮೋದಿಯವರಿಗೆ,ಬಿಜೆಪಿಯ ಕಾರ್ಯಕರ್ತರಿಗೆ ಹಾಗೂ ಕರ್ನಾಟಕದ ಜನತೆಗೆ ದ್ರೋಹ ಮಾಡಬೇಡಿ – ಫಲಿತಾಂಶ ಬಂದ ನಂತರವೂ ಆತ್ಮಾವಲೋಕನ ಮಾಡಿಕೊಳ್ಳಬಹುದು.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment