ನಟ ಜಗ್ಗೇಶ್ ಅಭಿನಯದ ಬೇಡ ಕೃಷ್ಣ ರಂಗಿನಾಟ ಸಿನಿಮಾದ ಒಂದು ಸೀನ್ ನಾಗರಪಂಚಮಿಯ ದಿನವಾದ ಇಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಈ ಕುರಿತಂತೆ ನಟ ಜಗ್ಗೇಶ್ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಬೇಡ ಕೃಷ್ಣ ರಂಗಿನಾಟ 1994ರಲ್ಲಿ ತೆರೆಗೆ ಬಂದಿತ್ತು. ಈ ಸಿನಿಮಾವನ್ನು ರಾಜ್ ಕಿಶೋರ್ ನಿರ್ದೇಶನ ಮಾಡಿದ್ದರು. ಜಗ್ಗೇಶ್ಗೆ ಜೋಡಿಯಾಗಿ ಪಾಯಲ್ ಮಲ್ಹೋತ್ರ ಮತ್ತು ಸಿಂಧುಜಾ ನಟಿಸಿದ್ದರು. ಈ ಸಿನಿಮಾದಲ್ಲಿ ಜಗ್ಗೇಶ್ ಕತ್ತಿಗೆ ಹಾವನ್ನು ಸುತ್ತಿಕೊಂಡಿರುವ ದೃಶ್ಯ ಬರುತ್ತದೆ. ಈ ವೇಳೆ ಜಗ್ಗೇಶ್ ಕತ್ತಿನಲ್ಲಿ ನಿಜವಾದ ಹಾವೇ ಇತ್ತು ಎಂದು ಹೇಳಿದ್ದಾರೆ.
ಈ ದೃಶ್ಯದ ಶೂಟಿಂಗ್ ಬಗ್ಗೆ ಜಗ್ಗೇಶ್ ವಿವರಣೆ ನೀಡಿ ಅದು ನಿಜಕ್ಕೂ ಅದ್ಭುತ ದೃಶ್ಯ. ಆದರೆ ಅಂದಿನ ದಿನ ಹೃದಯ ಬಾಯಿಗೆ ಬಂದಿತ್ತು. ಕಾರಣ ಆ ಹಾವು ಹಿಡಿದು ಮೂರು ದಿನ ಆಗಿತ್ತು ಅಷ್ಟೇ. ಅಲ್ಲಿ ಆಡಿರುವುದು ಸಂಭಾಷಣೆ ಅಲ್ಲ, ಭಯಕ್ಕೆ ನಿರ್ದೇಶಕನ ಬೈದದ್ದು. ನಂತರ ಡಬ್ಬಿಂಗ್ನಲ್ಲಿ ಬೇರೆ ಸಂಭಾಷಣೆ ಹೇಳಿದೆ.
ಚಿತ್ರದ ನಿರ್ದೇಶಕ ನಮ್ಮ ಗುರುಗಳು ರಾಜಕಿಶೋರ್. ಸತ್ತು 17 ವರ್ಷ ಆಯಿತು. ಅವರ ಹಳೆ ನೆನಪು ಎಂದು ಬರೆದುಕೊಂಡಿದ್ದಾರೆ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment