ಪಾಪ ಪ್ರಾಯಶ್ಚಿತ್ತ ಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವ ಕುಮಾರ್ ಶುಕ್ರವಾರ ಹೂವಿನ ಹಡಗಲಿ ತಾಲೂಕಿನ ಮೈಲಾರದಲ್ಲಿನ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿಗೆ
1ಕೆ ಜಿ ತೂಕದ ಹೆಲಿಕಾಪ್ಟರ್ ಕಾಣಕೆ ನೀಡಿದರು.
ಈ ಹಿಂದೆ ಮೈಲಾರಲಿಂಗೇಶ್ವರ ದೇವರ ದರ್ಶನಕ್ಕೆ ಹೆಲಿಕಾಪ್ಟರ್ ನಲ್ಲಿ ಡಿಕೆಶಿ ಆಗಮಿಸಿದ್ದರು. ಆದರೆ ಮೈಲಾರಲಿಂಗೇಶ್ವರ ದರ್ಶನಕ್ಕೆ ಬರಲು ಹೆಲಿಕಾಪ್ಟರ್ ಬಳಕೆ ಮಾಡುವಂತಿಲ್ಲ ಹಾಗೂ ದೇವಸ್ಥಾನದ ಸುತ್ತಮುತ್ತ ಹೆಲಿಕಾಪ್ಟರ್ ಆಕಾಶದಲ್ಲಿ ಹಾರಾಡುವಂತಿಲ್ಲ. ಈ ಸಂಪ್ರದಾಯ ವನ್ನು ಡಿಕೆಶಿ ಮುರಿದು ಹೆಲಿಕಾಪ್ಟರ್ ನಲ್ಲೇ ಆಗಮಿಸಿದ್ದರು.
ಈ ಕಾರಣಕ್ಕಾಗಿ ಕಳೆದ ಎರಡು ವರ್ಷಗಳಿಂದ ಡಿಕೆಶಿ ಸಂಕಷ್ಟದಲ್ಲಿ ಸಿಲಿಕಿದ್ದಾರೆ. ತಾವು ಮಾಡಿದ ತಪ್ಪಿನ ಪ್ರಾಯಶ್ಚಿತ್ತಕ್ಕೆ ಇಂದು ದೇವಸ್ಥಾನಕ್ಕೆ ಆಗಮಿಸಿ ಪ್ರಮೋದ ಭಟ್ , ಸಚ್ಚಿನ್ ಭಟ್ ನೇತೃತ್ವದಲ್ಲಿ ಪೂಜೆ ಸಲ್ಲಿಸಿ ತಾವು ತಂದಿದ್ದ ಬೆಳ್ಳಿ ಹೆಲಿಕಾಪ್ಟರ್ ಅನ್ನು ಸಮರ್ಪಿಸಿ ಧನ್ಯರಾದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ