ತಂದೆ ಸೇರಿ ಆತನ ಜೊತೆಯಲ್ಲಿದ್ದ ಮಹಿಳೆಯನ್ನು ಮಗನೇ ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳ್ಳಂ ಬೆಳಗ್ಗೆ ಮೈಸೂರಿನ ಹೊರವಲಯದ ಶ್ರೀ ನಗರದಲ್ಲಿ ನಡೆದಿದೆ. ಶಿವಪ್ರಕಾಶ್ (56) ಮತ್ತು ಲತಾ (48) ಕೊಲೆಯಾದವರು.
ಮಗನಿಂದಲೇ ತಂದೆ ಹಾಗೂ ತಂದೆಯ ಜೊತೆಗಿದ್ದ ಮಹಿಳೆಯನ್ನು ಮಚ್ಚಿನಿಂದ ಬರ್ಬರವಾಗಿ ಕೊಲೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆ.ಜಿ ಕೊಪ್ಪಲು ನಿವಾಸಿಯಾಗಿರುವ ತಂದೆ ಶಿವಪ್ರಕಾಶ್ ಅವರನ್ನು ಆರೋಪಿ ಸಾಗರ್ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ.
ಮೈಸೂರಿನ ಶ್ರೀನಗರದ ನಿವಾಸಿ ಲತಾ ಮನೆಗೆ ನುಗ್ಗಿ ಮಚ್ಚಿನಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೊದಲು ತಂದೆಯನ್ನು ಮಚ್ಚಿನಿಂದ ಕೊಲೆ ಮಾಡಿರುವ ಮಗ ಸಾಗರ್, ಬಳಿಕ ಲತಾಳನ್ನು ಕೊಲೆ ಮಾಡಿದ್ದಾನಂತೆ.
ಈ ವೇಳೆ ಆರೋಪಿಯನ್ನು ತಡೆಯಲು ಮುಂದಾದ ಲತಾ ಪುತ್ರ ನಾಗಾರ್ಜುನ ಎಂಬಾತನ ಮೇಲೂ ಸಾಗರ್ ಹಲ್ಲೆ ನಡೆಸಿದ್ದಾನಂತೆ.
ಗಾಯಗೊಂಡಿರುವ ನಾಗಾರ್ಜುನ ಆಸ್ಪತ್ರೆ ದಾಖಲು ಮಾಡಲಾಗಿದೆ. , ದಕ್ಷಿಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment