ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ.
ನಿನ್ನೆ (ಸೋಮವಾರ) ರಾತ್ರಿ ಹುಟ್ಟುಹಬ್ಬದ ಹಿನ್ನೆಲೆ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್ಗೆ ಡಿಕ್ಕಿಯಾಗಿದ್ದು ,ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ.
ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.BMTC ಬಸ್ ನಡುರಸ್ತೆಯಲ್ಲೇ ಸುಟ್ಟುಭಸ್ಮ
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು