ಚಾಲಕನ ಅಜಾರೂಕತೆಯಿಂದ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವಿಗೀಡಾದ ಘಟನೆ ಮಹದೇವಪುರ ಕ್ಷೇತ್ರದ ಕನ್ನಮಂಗಲ ಗೇಟ್ನ ಜೈನ್ ಶಾಲೆ ಬಳಿ ನಡೆದಿದೆ.
ಕುಮಾರಿ ನೂರ್ ಫಿಜ (19) ಮೃತ ವಿದ್ಯಾರ್ಥಿನಿ. ಶಾಲೆ ಮುಗಿಸಿಕೊಂಡು ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ – ಹೊಸಕೋಟೆ ಮಾರ್ಗವಾಗಿ ಕನ್ನಮಂಗಲ ಬಳಿ ಹೋಗುತ್ತಿದ್ದಾಗ ಕ್ರೇನ್ ಚಾಲಕನ ಹಿಂಬದಿಯಿಂದ ಬಂದು ಗುದ್ದಿ, ವಿದ್ಯಾರ್ಥಿನಿ ಮೇಲೆ ಕ್ರೇನ್ ಹತ್ತಿಸಿದ್ದಾನೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಮಲ್ಯ ಪರ ವಾದ ಮಾಡಲ್ಲ : ಆತನ ಸಂಪರ್ಕವೇ ಇಲ್ಲ ಸುಪ್ರೀಂ ಮುಂದೆ ವಕೀಲನ ಅಳಲು
ಅಪಘಾತಕ್ಕೀಡಾಗಿ ರಕ್ತಸಿಕ್ತವಾಗಿ ಬಳಲುತ್ತಿದ್ದ ವಿದ್ಯಾರ್ಥಿನಿಯನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ವೈಟ್ ಫೀಲ್ಡ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ.
ಕ್ರೇನ್ ಮಾಲೀಕ ಪೆರಿಯಸ್ವಾಮಿ ವಿರುದ್ಧ ಯುವತಿ ತಂದೆ ರೆಹಮಾನ್ ಖಾನ್ ವೈಟ್ ಫೀಲ್ಡ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
- ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್ಐಎ
- ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ
- ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು : ಅಮಿತ್ ಶಾ
- ಪೆನ್ ಡ್ರೈವ್ ಕೇಸ್: ಹಾಸನದ 18 ಕಡೆಗಳಲ್ಲಿ ಎಸ್ ಐಟಿ ಶೋಧ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್