ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ವಿರುದ್ದ ಕಪ್ಪು ಬಾವುಟ ಪ್ರದಶ೯ನ ಮಾಡಿದ್ದ ವಿದ್ಯಾಥಿ೯ನಿ ವಿಧಾನ ಸಭಾ ಚುನಾವಣೆಯಲ್ಲಿ ಸ್ಪಧಿ೯ಸಲು ಸಮಾಜವಾದಿ ಪಕ್ಷ. ಟಿಕೆಟ್ ನೀಡಿದೆ.
ಯೋಗಿ ವಿರುದ್ಧ ಪ್ರತಿಭಟಿಸಿದ್ದ ವಿದ್ಯಾರ್ಥಿನಿಗೆ ಟಿಕೆಟ್ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಕಪ್ಪುಬಾವುಟ ಪ್ರದರ್ಶಿಸಿ ಬಂಧನಕ್ಕೊಳಗಾಗಿದ್ದ 25 ವರ್ಷದ ಪೂಜಾ ಶುಕ್ಲಾಗೆ ರಾಜಕೀಯದ ಬಾಗಿಲು ತೆರೆದಿದೆ.
ಸಮಾಜವಾದಿ ಪಕ್ಷ ಟಿಕೆಟ್ ನೀಡಿ, ಲಖನೌ ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಿದೆ. ಪೂಜಾ ವಿಧಾನಸಭಾ ಚುನಾವಣೆಯ ಅತಿ ಕಿರಿಯ ಅಭ್ಯರ್ಥಿ ಎನಿಸಿದ್ದಾರೆ.
ಸರ್ಕಾರದ ನೀತಿಗಳನ್ನು ಖಂಡಿಸಿ 2017ರ ಜೂನ್ನಲ್ಲಿ ಪೂಜಾ ಶುಕ್ಲಾ ಇತರ 10 ಮಂದಿಯೊಂದಿಗೆ ಲಖನೌ ವಿವಿ ರಸ್ತೆಯಲ್ಲಿ ಯೋಗಿ ಬೆಂಗಾವಲು ವಾಹನಗಳನ್ನು ತಡೆಯಲು ಯತ್ನಿಸಿ, ಕಪ್ಪು ಬಾವುಟ ಪ್ರದರ್ಶಿಸಿದ್ದರು. ಬಳಿಕ ಪೂಜಾ ಶುಕ್ಲಾರನ್ನು ಜೈಲಿಗೆ ಕಳುಹಿಸಲಾಗಿತ್ತು
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
ನವದೆಹಲಿ ,ಮೇ 12 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 67,000 ರೂಪಾಯಿ ದಾಖಲಾಗಿದೆ. 24… Read More
ನಮ್ಮ ಪೋಲಿಸರು ಸಮರ್ಥರಿದ್ದಾರೆ ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More
ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್ಎಸ್ಎಲ್ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More
ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More
ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More
This website uses cookies.
Leave a Comment