ಪ್ರಕರಣವೊಂದರಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ಪುಲಿಯಂಡ ಬೋಪಣ್ಣ ಎಂಬುವವರು ಗ್ರಾ ಪಂ ಚುನಾವಣೆಯಲ್ಲಿ ಗೆಲುವಿನ ನಗೆ ಬೀರಿದ್ದಾರೆ.
ವಿರಾಜಪೇಟೆಯ ಪಾಲಿಬೆಟ್ಟ ಗ್ರಾಪಂ ಚುನಾವಣೆಗೆ ಜೈಲಿನಿಂದಲೇ ಸ್ಪರ್ಧಿಸಿದ್ದ ಗ್ರಾ.ಪಂ.ಯ ಎಮ್ಮೆಗುಂಡಿ ಕ್ಷೇತ್ರದಲ್ಲಿ ಪುಲಿಯಂಡ ಬೋಪಣ್ಣ ಜೈಲಿನಿಂದಲೇ ನಾಮಪತ್ರ ಸಲ್ಲಿಸಿ ಚುನಾವಣಾ ಪ್ರಚಾರ ಮಾಡಿದ್ದರು.
ಆದರೆ ಕೊನೇ ಕ್ಷಣದಲ್ಲಿ ಜೈಲಿನಿಂದ ಬಿಡುಗಡೆಯಾಗಿ ಪ್ರಚಾರ ನಡೆಸಿದ್ದ ಬೋಪಣ್ಣ.ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ದ್ದಾರೆ. ಬೋಪಣ್ಣನಿಗೆ ಈ ಬಾರಿ 61ಮತಗಳ ಅಂತರದಿಂದ ಗೆಲುವು ಸಾಧಿಸಿಧಿದ್ದಾರೆ. ಬೋಪಣ್ಷ ಸತತ ನಾಲ್ಕನೇ ಬಾರಿಗೆ ಜಯ ಸಾಧಿಸಿದಂತಾಗಿದೆ.
ಅಕ್ಕನ ವಿರುದ್ಧ ತಂಗಿ ಗೆಲುವು:
ಕೊಡಗು ಜಿಲ್ಲೆ ಮಡಿಕೇರಿಯ ಮೇಕೇರಿ ಗ್ರಾ.ಪಂ.ಯಲ್ಲಿ ಅಕ್ಕನ ವಿರುದ್ಧ ತಂಗಿಗೆ ಗೆಲುವು ಸಾಧಿಸಿದ್ದಾರೆ.
ಮೇಕೇರಿ ಗ್ರಾ.ಪಂ.ಯ ಬಿಳಿಗೇರಿ (ವಾರ್ಡ್ ನಂ. 1) ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಪುಷ್ಪಾ ಜಯಭೇರಿ ಬಾರಿಸಿದ್ದಾರೆ.
ಹಿರಿಯ ಸಹೋದರಿ ಸುಮಾವತಿ ವಿರುದ್ಧ ಬಿ.ಎನ್. ಪುಷ್ಪಾಗೆ ಭರ್ಜರಿ ಜಯ. ಪುಷ್ಪಾಗೆ 283 ಮತ ಪಡೆದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಸುಮಾವತಿ ಕೇವಲ 80 ಮತ ಲಭಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು