ಮೊಬೈಲ್ ಕೆಟ್ಟು ಹೋಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಜಿಲ್ಲೆಯ ಯರಗನಹಳ್ಳಿಯ ಜನತಾ ಕಾಲೋನಿಯಲ್ಲಿ ಜರುಗಿದೆ, ಮಹೇಂದ್ರ( 22) ನೇಣಿಗೆ ಶರಣಾದ ಯುವಕ.
ಇತ್ತೀಚಿಗೆ ಮೃತ ಯುವಕನ ಮೊಬೈಲ್ ನೀರಿಗೆ ಬಿದ್ದು ಕೆಟ್ಟು ಹೋಗಿತ್ತು. ಅದನ್ನು ರಿಪೇರಿ ಮಾಡಿಸಲು ಆತನ ಬಳಿ ಹಣ ಇರಲಿಲ್ಲ ಎನ್ನಲಾಗಿದ್ದು ಇದರಿಂದ ಬೇಸತ್ತು ಯುವಕ ನೇಣಿಗೆ ಕೊರಳೊಡ್ಡಿದ್ದಾನೆ ಎನ್ನಲಾಗಿದೆ.
ಚಿಕನ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮೊಬೈಲ್ ಗೇಮ್ಸ್ಗಳಿಗೆ ತುಂಬಾ ಅಡಿಟ್ ಆಗಿದ್ದ ಎನ್ನಲಾಗಿದೆ.
ಈ ಮೊದಲು ಸಾಲ ಮಾಡಿಕೊಂಡು ಆರ್ಥಿಕ ಸಮಸ್ಯೆಯಲ್ಲಿದ್ದ ಯುವಕನಿಗೆ ಮೊಬೈಲ್ ರಿಪೇರಿ ಮಾಡಿಸಿಕೊಳ್ಳಲು ಸಾಧ್ಯವಾಗದೆ ಮಾನಸಿಕವಾಗಿ ನೊಂದಿದ್ದ.
ತನ್ನ ಮನೆಯ ಪಕ್ಕದಲ್ಲೇ ಇರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಕುರಿತು ಮೈಸೂರು ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More
This website uses cookies.
Leave a Comment