ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ವೈದೇಹಿ ಬಸ್ ನಿಲ್ದಾಣದ ಬಳಿ, ಯುವಕನೊಬ್ಬ ವೋಲ್ವೋ ಬಸ್ ಹತ್ತಿದ್ದನು. ಬಸ್ನಲ್ಲಿ ಒಳಗೆ ಹೋಗದೇ ಡೋರ್ ಸಮೀಪ ನಿಂತಿರುವಾಗ, ಕಂಡಕ್ಟರ್ ಯೋಗಿಶ್ ಯುವಕನಿಗೆ ಒಳಗಡೆ ಹೋಗುವಂತೆ ಸೂಚಿಸಿದರು. ಇದರಿಂದ ಕೋಪಗೊಂಡ ಯುವಕ, ಕಂಡಕ್ಟರ್ ಹೊಟ್ಟೆ ಭಾಗಕ್ಕೆ ಚಾಕು ಇರಿದನು.
ಬಸ್ನಲ್ಲಿ ಇದ್ದ ಇತರ ಪ್ರಯಾಣಿಕರು ಭಯದಿಂದ ಚಿರಾಡಿದಾಗ, ಯುವಕ ಇಳಿದು ಓಡಲು ಯತ್ನಿಸಿದನು. ನಂತರ, ಬಸ್ನಲ್ಲಿದ್ದ ಪ್ರಯಾಣಿಕರು 112 ಗೆ ಕರೆ ಮಾಡಿ ಪೊಲೀಸರು ಕೂಡಲೇ ಸ್ಥಳಕ್ಕೆ ಬಂದರು. ಪೊಲೀಸ್ ಅಧಿಕಾರಿಗಳು ಖಾಸಗಿ ಆಸ್ಪತ್ರೆಗಳಲ್ಲಿ ಕಂಡಕ್ಟರ್ ಯೋಗಿಶ್ ಅವರನ್ನು ದಾಖಲಿಸಿದ್ದಾರೆ.ಇದನ್ನು ಓದಿ –ಅಖಂಡ ಭಾರತಕ್ಕಾಗಿ ಮತ್ತೆ ಹುಟ್ಟಿ ಬಾ ಗಾಂಧೀಜಿ…
ಚಾಕು ಇರಿದಿರುವ ಯುವಕನನ್ನು ವಶಕ್ಕೆ ಪಡೆದು, ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಯುತ್ತಿದೆ. ಆರೋಪಿ ಹರಿಸಿಂಹ ಜಾರ್ಖಂಡ್ ಮೂಲದವನು ಎಂದು ತಿಳಿದು ಬಂದಿದೆ.
ಕೋಲಾರ:ತಾಲ್ಲೂಕಿನ ಜಂಗಾಲಹಳ್ಳಿ ಬಳಿ ಮಂಗಳವಾರ ಪಿತೃಪಕ್ಷ ಪೂಜೆಯ ವೇಳೆ ಹೆಜ್ಜೇನಿನ ದಾಳಿಯಿಂದಾಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತ… Read More
ಬಾಂಗ್ಲಾದೇಶದ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಪಾಯಿಂಟ್ ಪಟ್ಟಿಯಲ್ಲಿ ಅಗ್ರ… Read More
ದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನಾಚರಣೆ (Gandhi Jayanti) ನಿಮಿತ್ತ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು… Read More
ಲೇಖನ: ಪಾ.ಶ್ರೀ.ಅನಂತರಾಮಪತ್ರಕರ್ತ, ಅಂಕಣಕಾರ ಓ ಮಹಾತ್ಮನೇ. ನೀವಿಲ್ಲದ ಭಾರತ ಈಗ ಊಹಿಸಿಕೊಳ್ಳಲಾಗದಷ್ಟು ಚಿತ್ರ,ವಿಚಿತ್ರಗಳಿಂದ ಅವೃತಗೊಂಡಿದೆ, ನೀನು ಸಾರಿದ ಅಹಿಂಸಾ ಮಂತ್ರ… Read More
ಇಂದು ಶೃಂಗೇರಿಯ ಸಂತ ಶ್ರೇಷ್ಠ, ಅವತಾರ ಪುರುಷ ಶ್ರೀ ಚಂದ್ರಶೇಖರ ಮಹಾಸ್ವಾಮಿಗಳು ದೇಹ ತ್ಯಜಿಸಿ ವಿಶ್ವ ವ್ಯಾಪಿಯಾದ ದಿನ ಈ… Read More
ಒಬ್ಬ ವ್ಯಕ್ತಿ ಒಂದಿಡೀ ಸಮುದಾಯದ ಶಕ್ತಿಯಾದ. ಇಡೀ ದೇಶದ ಒಕ್ಕೊರಲಿನ ದನಿಗೆ ಕಹಳೆಯಾದ. ಆತನ ಅತಿ ಸಾಧಾರಣ ವಸ್ತ್ರವೊಂದರಲ್ಲೇ ಆತ… Read More
This website uses cookies.
Leave a Comment