ಜಲಾಶಯದ ಗೋಡೆ ಹತ್ತಲು ಮುಂದಾಗಿದ್ದು, ಹಿಡಿದುಕೊಳ್ಳಲು ಯಾವುದೇ ಆಧಾರವಿಲ್ಲದಿದ್ದರೂ ಹುಚ್ಚಾಟ ಮೆರೆದಿದ್ದಾನೆ. ಅರ್ಧದವರೆಗೆ ಡ್ಯಾಂ ಹತ್ತಿದ ವ್ಯಕ್ತಿ ಗ್ರಿಪ್ ಸಿಗದೇ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ.
ಇದನ್ನು ಓದಿ –ಮದುವೆ ಮಂಟಪದಲ್ಲಿ ಮೂರ್ಛೆ ಹೋದ ವರ : ತಲೆಯಿಂದ ಜಾರಿದ ವಿಗ್ – ಮದುವೆಗೆ ನಿರಾಕರಿಸಿದ ವಧು
ಭಾರಿ ಮಳೆಯಿಂದಾಗಿ ಜಲಾಶಯಗಳು ತುಂಬಿ ಹರಿಯುತ್ತಿದ್ದು, ಅಪಾಯದ ಅರಿವಿದ್ದರೂ ವ್ಯಕ್ತಿಯೋರ್ವ ಡ್ಯಾಂ ಮೇಲೆ ಹುಚ್ಚಾಟ ಆಡಲು ಹೋಗಿ ಬಿದ್ದ ಘಟನೆ ಚಿಕ್ಕಬಳ್ಳಾಪುರದ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ.
ಪ್ರವಾಸಕ್ಕೆಂದು ಬಂದ ವ್ಯಕ್ತಿ ನೂರಾರು ಜನರ ಮುಂದೆ ಸಾಹಾಸ ಪ್ರದರ್ಶಿಸಲು ಹೋಗಿದ್ದಾನೆ.
ಈ ಭಯಾನಕ ದೃಶ್ಯವನ್ನು ಕೆಲ ಪ್ರವಾಸಿಗರು ಮೊಬೈಲ್ ನಲ್ಲಿ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಡ್ಯಾಂ ನಿಂದ ಬಿದ್ದ ಯುವಕ ಗೌರಿಬಿದನೂರು ಮೂಲದವನಾಗಿದ್ದು, ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
- ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
- ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
More Stories
ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
ತಮ್ಮನ್ನು ಮಾತ್ರ ಬಲಿಪಶು ಮಾಡುವ ರಾಜಕಾರಣಿಗಳ ವಿರುದ್ದ ಪ್ರಧಾನಿ ಮೋದಿಗೆ ಅಧಿಕಾರಿಗಳಿಂದ ಪತ್ರ
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ