ಹಾಸನದ ಸಕಲೇಶಪುರದ ತ್ರಿಕೋನ ಪ್ರೇಮ ಪ್ರಕರಣ ಸುಖಾಂತ್ಯ ಕಂಡಿದೆ.
ಸಕಲೇಶಪುರ ಮೂಲದ ಯುವಕ ಇಬ್ಬರ ಯುವತಿಯರನ್ನು ಪ್ರೀತಿಸಿದ್ದನಂತೆ. ತಾನು ಇಬ್ಬರನ್ನು ಪ್ರೀತಿಸುತ್ತಿರುವ ವಿಚಾರ ತನ್ನ ಪ್ರಿಯತಮೆಯರಿಗೆ ಗೊತ್ತಾಗದ ರೀತಿಯಲ್ಲಿ ನಾಟಕವಾಡಿಕೊಂಡು ಬಂದಿದ್ದಾನೆ.
ಕೊನೆಗೆ ತಮ್ಮನ್ನು ಮದುವೆಯಾಗುವಂತೆ ಇಬ್ಬರೂ ಯುವತಿಯರು ಯುವಕನ ಬೆನ್ನು ಬಿದ್ದಿದ್ದಾರೆ.
ಈ ವೇಳೆ ಯುವಕ ಇಬ್ಬರನ್ನು ಪ್ರೀತಿಸುತ್ತಿರುವುದು ಬೆಳಕಿಗೆ ಬಂದಿದೆ. ಇಬ್ಬರೂ ಯುವತಿಯರು ತನ್ನನ್ನೇ ಮದುವೆಯಾಗುವಂತೆ ಪಟ್ಟು ಹಿಡಿದಿದ್ದಾರೆ. ಓರ್ವ ಯುವತಿಯಂತೂ ವಿಷ ಸೇವಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಈ ತ್ರಿಕೋನ ಪ್ರೇಮಕಥೆಯ ಬಗ್ಗೆ ತಿಳಿದ ಪರಿಚಯಸ್ಥರು ಹಾಗೂ ಸಂಬಂಧಿಕರು ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಕೊನೆಗೆ ಲಾಟರಿ ಎತ್ತಲು ಮುಂದಾಗಿದ್ದಾರೆ.
ಇಬ್ಬರು ಹುಡುಗಿಯರಲ್ಲಿ ಯಾರ ಹೆಸರು ಬರುತ್ತದೋ ಅವರ ಜೊತೆ ಮದುವೆ ಎಂದು ನಿರ್ಧಾರ ಮಾಡಿದ್ದಾರೆ.
ಇತ್ತ ಲಾಟರಿ ಎತ್ತಲು ಮುಂದಾಗುತ್ತಿದ್ದಂತೆಯೇ ಯುವಕ ವಿಷ ಸೇವಿಸಿದ್ದ ಯುವತಿಯನ್ನೇ ಮದುವೆಯಾಗುವುದಾಗಿ ಹೇಳಿದ್ದಾನೆ. ಕೊನೆಗೆ ಹಿರಿಯರೆಲ್ಲೂ ಸೇರಿ ಯುವಕ ಹಾಗೂ ವಿಷ ಸೇವಿಸಿದ್ದ ಯುವತಿಗೆ ಮದುವೆ ಮಾಡಿಸಿ ಪ್ರಕರಣಕ್ಕೆ ತೆರೆ ಎಳೆದರು.
ಆದರೆ ಈ ಪ್ರೀತಿ ತ್ಯಾಗ ಮಾಡಿದ ಯುವತಿ, ಛಾಲೆಂಜ್ ಮಾಡಿದ್ದಾಳೆ.
ನಿನಗಿಂತಲೂ ಚೆನ್ನಾಗಿ ಬದುಕಿ ತೋರಿಸ್ತೀನಿ.ನಾನು ನೀನು ಫ್ರೆಂಡ್ಸ್ ಆಗಿಯೇ ಇರೋಣ ಎಂದು ಹೇಳಿದ್ದಾಳೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment