ಪಿರಿಯಾಪಟ್ಟಣ :
ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾವಂದೂರು ಸಮೀಪದ ನಂದೀಪುರ ಗ್ರಾಮದಲ್ಲಿ ಜರುಗಿದೆ.
ನಂದಿಪುರ ಗ್ರಾಮದ ಹಾಲಯ್ಯನ ಎರಡನೇ ಮಗಳು ರೂಪ (26) ಆತ್ಮಹತ್ಯೆಗೆ ಶರಣಾಗಿದ್ದಾಳೆ, ಈ ಸಂಬಂಧ ಬೆಟ್ಟದ ಪುರ ಠಾಣೆಯಲ್ಲಿ ಹಾಲಯ್ಯ ದೂರು ನೀಡಿದ್ದಾರೆ.
ನನಗೆ 4 ಮಕ್ಕಳಿದ್ದು ಎರಡನೇ ಮಗಳು ರೂಪಳಿಗೆ ಕೆಲ ತಿಂಗಳ ಹಿಂದೆ ದಿಲೀಪ ಬಿನ್ ಶಿವಯ್ಯ ಕೊಣಸೂರು ನಿವಾಸಿ ಇಬ್ಬರಿಗೂ ನಿಶ್ಚಿತಾರ್ಥ ನಡೆದಿತ್ತು. ರೂಪಾಳು ಎಂ.ಎ, ಬಿ.ಎಡ್ ವಿದ್ಯಾಭ್ಯಾಸ ಮಾಡಿದ್ದು, ರಾವಂದೂರು ಗ್ರಾಮದ ಕೆ,ಪಿ,ಎಸ್ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು.
ನಮ್ಮ ಪಕ್ಕದಮನೆಯವನೇ ಆದ ಕಾರ್ತಿಕ್ ಎಂ.ಕೆ ಎಂಬುವವನು ರೂಪಾಳನ್ನು ಪ್ರೀತಿಸುವಂತೆ ಆಗಾಗ್ಗ ಪೀಡಿಸುತಿದ್ದನು.
ಡಿ.24 ಮದ್ಯಾಹ್ನ 1:30 ರ ಸಮಯದಲ್ಲಿ ನಾನು ಮತ್ತು ನನ್ನ ಮೊದಲನೇ ಮಗಳು ರೇಖಾಳ ಕೂಡಿ ಆಡು ಮೇಯಿಸಲೆಂದು ಜಮೀನಿಗೆ ತೆರಳಿದುವು, ಎಂದಿನಂತೆ ಲವಲವಿಕೆ ಯಿಂದ ಇದ್ದ ರೂಪ ಸಂಜೆ 4 ಗಂಟೆಯ ಸಮಯದಲ್ಲಿ ಅಡುಗೆ ಮನೆ ಹಿಂಭಾಗ ಒಪ್ಪರಾದ ಮರದ ತೊಲೆಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
This website uses cookies.
Leave a Comment