ತಡರಾತ್ರಿ ಕೋರಮಂಗಲ ಬಳಿಯ ಪಬ್ ಗೆ ಬಂದಿದ್ದ ಯುವತಿ ಕೋರಮಂಗಲ ಬಳಿಯ ಪಬ್ ಗೆ ಬಂದಿದ್ದ ಯುವತಿ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಬೈಕ್ ಅಪಘಾತವಾಗಿದೆ.
ಈ ಹಿನ್ನೆಲೆಯಲ್ಲಿ ಯುವತಿ ಬೈಕ್ ಬಿಟ್ಟು ಆಟೋದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಮೇಲೆ ಹೆಚ್.ಎಸ್.ಆರ್ ಲೇಔಟ್ ಬಳಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ದುರ್ಮರಣ
ಸಂತ್ರಸ್ತ ಯುವತಿಯನ್ನು ಹೆಬ್ಬಗೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು , ಹೆಚ್.ಎಸ್.ಆರ್.ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು