ಲೋಕಸಭೆಯಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಲಾಗಿದೆ,2010 ರಿಂದ 2020 ರವರೆಗೆ ಸಾಕಷ್ಟು ವಿದೇಶಿಯ ಹಣ ಹರಿದ್ದು ಬಂದಿದೆ.
ಆ ಹಣ ಉದ್ದೇಶಿತ ಕಾರ್ಯ ಬಳಕೆಯಾಗಿಲ್ಲ. ವಿದೇಶಿ ಅವ್ಯವಹಾರಕ್ಕೆ ಕಡಿವಾಣ ಹಾಕುವ ಮೂಲಕ ಎಫ್.ಸಿ.ಆರ್.ಎ. ಕಾಯ್ದೆಯು ಮತ್ತಷ್ಟು ಬಿಗಿ ಮಾಡಿದೆ.
ಸರಿಯಾದ ಹಣದ ವ್ಯವಹಾರ ವನ್ನ ನೀಡಿದ ಸರ್ಕಾರೇತರ ಸಂಸ್ಥೆಗಳು,ಸ್ವಯಂ ಸೇವಾ ಸಂಘಟನೆಯ ವಿರುದ್ಧ ಕ್ರಮ ಜರುಗಿಸಲಾಗಿದೆ.
ವಿದೇಶಿ ವಿನಿಮಯ ಕಾಯ್ದೆ 2020 ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ. ಯಾವುದೇ ಸಂಘ , ಸಂಘಟನೆಗೆ ಆಡಳಿತಾತ್ಮಕ ವೆಚ್ಚಕ್ಕೆ 20% ಹೆಚ್ಚಾಗಿ ಬಳಸುವಂತಿಲ್ಲ. ಆಧಾರ್ ನೋಂದಣೆ ಕಡ್ಡಾಯ ವಾಗಿದೆ. ವಾರ್ಷಿಕ ಲೆಕ್ಕಾಚಾರ ವನ್ನು ಕಡ್ಡಾಯವಾಗಿ ಒಪ್ಪಿಸಬೇಕು ಎನ್ನಲಾಗಿದೆ.
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
This website uses cookies.
Leave a Comment