ಪಾಕಿಸ್ತಾನದ ಯುದ್ಧ ವಿಮಾನವನ್ನು ಹೊಡೆದುರುಳಿಸಿ ಶೌರ್ಯ ಪ್ರದರ್ಶನ ತೋರಿದ್ದ ಇಂಡಿಯನ್ ಏರ್ಫೋರ್ಸ್ನ ಈಗಿನ ಗ್ರೂಪ್ ಕ್ಯಾಪ್ಟನ್ ಅಂದಿನ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ‘ವೀರ ಚಕ್ರ’ ಪುರಸ್ಕಾರ ಮಾಡಲಾಯಿತು.
ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಭಿನಂದನ್ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.
ಬಾಲಾಕೋಟ್ನ ಜೈಷ್ ಉಗ್ರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ನಡೆಸಿದ ಕೆಚ್ಚೆದೆಯ ವೈಮಾನಿಕ ದಾಳಿ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನದ ಯುದ್ಧ ವಿಮಾನವನ್ನು ವಿಂಗ್ ಕಮಾಂಡರ್ ಅಭಿನಂದನ್ ಹೊಡೆದುರುಳಿಸಿದ್ದರು.
ಜೊತೆಗೆ ಬಾಲಾಕೋಟ್ ದಾಳಿಯಲ್ಲಿ ಪಾಲ್ಗೊಂಡಿದ್ದ ವಾಯುಪಡೆಯ ಅಮಿತ್ ರಂಜನ್, ರಾಹುಲ್ ಬಸೋಯಾ, ಪಂಕಜ್ ಭುಜಾಡೆ, ಬಿಕೆಎನ್ ರೆಡ್ಡಿ, ಶಶಾಂಕ್ ಸಿಂಗ್ ಸೇರಿದಂತೆ ಐಎಎಫ್ನ 7 ಪೈಲಟ್ಗಳಿಗೆ ಕೂಡಾ’ವಾಯುಸೇನಾ’ ಪದಕ ಪ್ರಕಟಿಸಲಾಗಿದೆ.
ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನ ಹೊಡೆದುರುಳಿಸಿ, ನಂತರ ಶತ್ರುಗಳ ಕೈಗೆ ಆಕಸ್ಮಿಕವಾಗಿ ಸಿಕ್ಕಿಹಾಕಿಕೊಂಡಿದ್ದರು. ಭಾರತದ ಕಠಿಣ ನಿಲುವಿನ ಬಳಿಕ ಅವರು ಅವರು ತಾಯ್ನಾಡಿಗೆ ವಾಪಸ್ ಆಗಿದ್ದರು. ಇತ್ತೀಚಿಗೆ ಅವರಿಗೆ ಭಾರತೀಯ ವಾಯು ಸೇನೆಯಲ್ಲಿ ಗ್ರೂಪ್ ಕ್ಯಾಪ್ಟನ್ ಱಂಕ್ಗೆ ಪ್ರಮೋಷನ್ ನೀಡಲಾಗಿದೆ.
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
This website uses cookies.
Leave a Comment