ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ನಟ ಅಭಿಷೇಕ್ ಅಂಬರೀಶ್ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳಿಗೆ ಫುಡ್ಕಿಟ್ ವಿತರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ಮುಂದೆ ರಾಜಕೀಯ ಪ್ರವೇಶ ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು.
ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್ಎಗಳು ಸಿಗಬೇಕು. ಒಳ್ಳೆಯ ಜನಪ್ರತಿನಿಧಿಗಳು ಸಿಗಬೇಕು ಯಾರ ಮನೆಯವರು ನನಗೆ ಬೇಕಾದವರು ಅಂತಲ್ಲ ಎಂದರು. ಈ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆಯನ್ನು ಅಭಿಷೇಕ್ ನೀಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ