ಜನ ಬಯಸಿದರೆ ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ ಎನ್ನುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇಂಗಿತವನ್ನು ನಟ ಅಭಿಷೇಕ್ ಅಂಬರೀಶ್ ವ್ಯಕ್ತಪಡಿಸಿದರು.
ಮದ್ದೂರು ತಾಲೂಕಿನ ಹುಳುಗನಹಳ್ಳಿ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳಿಗೆ ಫುಡ್ಕಿಟ್ ವಿತರಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅಭಿಷೇಕ್ ಅಂಬರೀಶ್, ಮುಂದೆ ರಾಜಕೀಯ ಪ್ರವೇಶ ಮಾಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿ, ಭವಿಷ್ಯದಲ್ಲಿ ಏನು ಬೇಕಾದರೂ ಬದಲಾವಣೆಯಾಗಬಹುದು.
ಜನ ಬಯಸಿದರೆ ಖಂಡಿತ ನಾನು ರಾಜಕೀಯಕ್ಕೆ ಬರುತ್ತೇನೆ. ಮದ್ದೂರಿಗಾಗಲಿ, ಮಂಡ್ಯಗಾಗಲಿ ಜಿಲ್ಲೆಯಲ್ಲಿರುವ ಏಳು ಕ್ಷೇತ್ರಗಳಿಗೂ ಒಳ್ಳೆಯ ಎಂಎಲ್ಎಗಳು ಸಿಗಬೇಕು. ಒಳ್ಳೆಯ ಜನಪ್ರತಿನಿಧಿಗಳು ಸಿಗಬೇಕು ಯಾರ ಮನೆಯವರು ನನಗೆ ಬೇಕಾದವರು ಅಂತಲ್ಲ ಎಂದರು. ಈ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡುವ ಸೂಚನೆಯನ್ನು ಅಭಿಷೇಕ್ ನೀಡಿದ್ದಾರೆ.
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಬುಧವಾರ ಪಾಕ್ ಆಕ್ರಮಿತ ಕಾಶ್ಮೀರ (POK) ಮೇಲೆ ಭಾರತದ ಸಾರ್ವಭೌಮತ್ವವನ್ನು… Read More
ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಅಶ್ಲೀಲ ವಿಡಿಯೋ ಹೊಂದಿದ ಪೆನ್ ಡ್ರೈವ್ ಹಂಚಿಕೆ ಪ್ರಕರಣ ಸಂಬಂಧ… Read More
ನವದೆಹಲಿ ,ಮೇ 15 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,750 ರೂಪಾಯಿ ದಾಖಲಾಗಿದೆ. 24… Read More
ಮುಂಬೈ: ನಿನ್ನೆ ಬೀಸಿದ ಬಿರುಗಾಳಿಗೆ ನಗರದಲ್ಲಿ ತಲೆಎತ್ತಿದ್ದ ಅಕ್ರಮ ಜಾಹಿರಾತು ಫಲಕ ಕುಸಿದು, 8 ಮಂದಿ ಸಾವನ್ನಪ್ಪಿದ್ದು, 60 ಜನರು… Read More
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
This website uses cookies.
Leave a Comment