ಪಂಜಾಬ್ ನ ಕಾಂಗ್ರೆಸ್ನ 25 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ, ಆದರೆ ಆ ಎಲ್ಲಾ ಕಸಗಳನ್ನು ಒಪ್ಪಿಕೊಳ್ಳಲು ನಾನು ಸಿದ್ಧನಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದರು
ಪಂಜಾಬ್ ವಿಧಾನಸಭೆಗೆ 2022ರಲ್ಲಿ ಚುನಾವಣೆಯ ಹಿನ್ನೆಲೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಕ್ರೇಜಿವಾಲ
ಕಾಂಗ್ರೆಸ್ನ ಹಲವು ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ. ಆದರೆ ಆ ಪಕ್ಷಕ್ಕೆ ಬೇಡವಾದವರನ್ನು ನಾವೂ ಬಯಸುವುದಿಲ್ಲ ಎಂದರು
ಕಾಂಗ್ರೆಸ್ ನಲ್ಲಿರುವ ಜೊಳ್ಳು, ಕಸಗಳನ್ನು ಸೇರಿಸಿಕೊಳ್ಳುವುದಾದರೆ, ಇಂದು ರಾತ್ರಿಯೊಳಗೆ ಕಾಂಗ್ರೆಸ್ನ 25 ಶಾಸಕರು ಮತ್ತು ಇಬ್ಬರು ಅಥವಾ ಮೂವರು ಸಂಸದರು ನಮ್ಮ ಪಕ್ಷ ಸೇರುತ್ತಾರೆ ಎಂದು ಭರವಸೆ ನನಗೆ ಇದೆ ಎಂದರು
ಪಂಜಾಬ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ ಅರವಿಂದ್ ಕೇಜ್ರಿವಾಲ್, ಈಗ ರಾಜ್ಯದ ಖಜಾನೆ ಸಂಪೂರ್ಣವಾಗಿ ಖಾಲಿಯಾಗಿದೆ ಎಂದು ಇಲ್ಲಿನ ಸರ್ಕಾರ ಕಣ್ಣಲ್ಲಿ ನೀರು ಹಾಕುತ್ತಿದೆ . 15 ವರ್ಷಗಳಿಂದ ಇಲ್ಲಿ ನೀವೇ ಅಧಿಕಾರದಲ್ಲಿ ಇರುವಾಗ ಅದನ್ನು ಖಾಲಿ ಮಾಡಿದ್ದು ಯಾರು? ಆದರೆ ನನಗೆ ಗೊತ್ತಿದೆ ಪಂಜಾಬ್ ಖಜಾನೆ ಹೇಗೆ ತುಂಬಿಸಬೇಕು ಎಂಬುದು ಎಂದು ದೆಹಲಿ ಸಿಎಂ ಹೇಳಿದ್ದಾರೆ.
ಪಂಜಾಬ್ನಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದ್ದೇ ಆದರೆ, ದೆಹಲಿಯನ್ನು ನಾವು ಹೇಗೆ ಬದಲಾಯಿಸಿದ್ದೇವೋ ಹಾಗೇ ಇದನ್ನೂ ಬದಲಿಸುತ್ತೇವೆ.
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಪ್ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಬಲವಾದ ಆಶಯ. ಹಾಗೊಮ್ಮೆ ನಮ್ಮ ಪಕ್ಷ ಗೆದ್ದರೆ ನಾನಂತೂ ಖಂಡಿತವಾಗಿಯೂ ಇಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿಯಲ್ಲ ಎಂದರು.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment