ಶನಿವಾರ ಬೆಂಗಳೂರಿನ ಜಯಮಹಲ್ ನಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ, ಬಿಜೆಪಿ ಕಾರ್ಯಕರ್ತರು SDPI, PFI ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿದ್ದಾರೆ. ಇದನ್ನು ಓದಿ – IT ರಿಟರ್ನ್ ಸಲ್ಲಿಸಲು ನಾಳೆ ಕೊನೆ ದಿನ : ತಪ್ಪಿದರೆ ದಂಡ
ಒಂದು ವೇಳೆ SDPI, PFI ಸಂಘಟನೆಗಳನ್ನು ನಿಷೇಧ ಮಾಡಲು ಆಗದಿದ್ದರೆ ರಾಜೀನಾಮೆ ನೀಡಿ ಎಂದು ಪಟ್ಟು ಹಿಡಿದಿದ್ದಾರೆ
ಪ್ರತಿಭಟನಾನಿರತ ಕಾರ್ಯಕರ್ತರು “ಅಸಮರ್ಥ ಸಿಎಂ ಬಸವರಾಜ ಬೊಮ್ಮಾಯಿ” ಎಂದು ಘೋಷಣೆ ಕೂಗುತ್ತಿದ್ದಾರೆ. ಸಚಿವ ಈಶ್ವರಪ್ಪ ವಿರುದ್ಧವೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿ ಕಾರ್ಯಕರ್ತರನ್ನು ಓಡಿಸುವ ಸಿದ್ದತೆ ಮಾಡಿದ್ದಾರೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment