ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಶ್ಚಿಮ ಬಂಗಾಲದ ಸಚಿವ ಪಾರ್ಥ ಐಷಾರಾಮಿ ಫ್ಲ್ಯಾಟ್ ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು ಎಂಬ ಅಂಶ ED ತನಿಖೆಯಿಂದ ಬಯಲಾಗಿದೆ.
ಪಾರ್ಥ 3 ಸಾಕುನಾಯಿಗಳನ್ನು ಸಾಕುತ್ತಿದ್ದರು , ಅವುಗಳನ್ನು ‘ಸಿದ್ಧಿ ಎನ್ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.ಇದನ್ನು ಓದಿ –‘ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಖಡಕ್ ಆದೇಶ-ಬೆಳಿಗ್ಗೆ 10 ಕ್ಕೆ ಕಚೇರಿಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ
ಪಾರ್ಥ ಅವರು ಸಾಕಿದ ನಾಯಿಗೂ ಹವಾ ನಿಯಂತ್ರಿತ ಫ್ಲ್ಯಾಟ್ ಒದಗಿಸಿದ್ದರು. ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಾರ್ಥ ಅವರು ಐಷಾರಾಮಿ ಫ್ಲ್ಯಾಟ್ ಹೊಂದಿದ್ದು, ಇದನ್ನು ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು. ಅವರು 3 ಸಾಕುನಾಯಿಗಳನ್ನು ಸಾಕುತ್ತಿದ್ದು, ಅವುಗಳನ್ನು ‘ಸಿದ್ಧಿ ಎನ್ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.
ನಾಯಿಗಳನ್ನು ತಂಪಾಗಿಡಲು ಏರ್ ಕಂಡಿಷನರ್ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದು ವರದಿಯಾಗಿದೆ. ಇದಲ್ಲದೆ, ಪಾರ್ಥ ಅವರು ತಮ್ಮ ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಮಹಿಳೆ ಸೇರಿದಂತೆ 2 ಕೇರ್ಟೇಕರ್ಗಳನ್ನು ಸಹ ನೇಮಿಸಿಕೊಂಡಿದ್ದಾರೆ. ಫ್ಲ್ಯಾಟ್ ನಲ್ಲಿ ಮೊದಲು ನಾಲ್ಕು ನಾಯಿಗಳಿದ್ದವು. ಆದರೆ ಸ್ವಲ್ಪ ವರ್ಷಗಳ ಹಿಂದೆ ಒಂದು ನಾಯಿ ಮೃತ ಪಟ್ಟಿದ್ದು, ಈಗ ಮೂರು ನಾಯಿಗಳಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು