ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಶ್ಚಿಮ ಬಂಗಾಲದ ಸಚಿವ ಪಾರ್ಥ ಐಷಾರಾಮಿ ಫ್ಲ್ಯಾಟ್ ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು ಎಂಬ ಅಂಶ ED ತನಿಖೆಯಿಂದ ಬಯಲಾಗಿದೆ.
ಪಾರ್ಥ 3 ಸಾಕುನಾಯಿಗಳನ್ನು ಸಾಕುತ್ತಿದ್ದರು , ಅವುಗಳನ್ನು ‘ಸಿದ್ಧಿ ಎನ್ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.ಇದನ್ನು ಓದಿ –‘ಸರ್ಕಾರಿ ನೌಕರ’ರಿಗೆ ರಾಜ್ಯ ಸರ್ಕಾರ ಖಡಕ್ ಆದೇಶ-ಬೆಳಿಗ್ಗೆ 10 ಕ್ಕೆ ಕಚೇರಿಗೆ ಹಾಜರಾಗಬೇಕು, ಇಲ್ಲವಾದಲ್ಲಿ ಶಿಸ್ತು ಕ್ರಮ
ಪಾರ್ಥ ಅವರು ಸಾಕಿದ ನಾಯಿಗೂ ಹವಾ ನಿಯಂತ್ರಿತ ಫ್ಲ್ಯಾಟ್ ಒದಗಿಸಿದ್ದರು. ದಕ್ಷಿಣ ಕೋಲ್ಕತ್ತಾದ ನಕ್ತಾಲಾ ಬಳಿ ಪಾರ್ಥ ಅವರು ಐಷಾರಾಮಿ ಫ್ಲ್ಯಾಟ್ ಹೊಂದಿದ್ದು, ಇದನ್ನು ಕೇವಲ ನಾಯಿಗಳಿಗಾಗಿಯೇ ಮೀಸಲಿಟ್ಟಿದ್ದರು. ಅವರು 3 ಸಾಕುನಾಯಿಗಳನ್ನು ಸಾಕುತ್ತಿದ್ದು, ಅವುಗಳನ್ನು ‘ಸಿದ್ಧಿ ಎನ್ಕ್ಲೇವ್’ನ 2ನೇ ಮಹಡಿಯಲ್ಲಿ ಇರಿಸಲಾಗಿದೆ.
ನಾಯಿಗಳನ್ನು ತಂಪಾಗಿಡಲು ಏರ್ ಕಂಡಿಷನರ್ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ ಎಂದು ವರದಿಯಾಗಿದೆ. ಇದಲ್ಲದೆ, ಪಾರ್ಥ ಅವರು ತಮ್ಮ ಸಾಕುಪ್ರಾಣಿಗಳನ್ನು ನೋಡಿಕೊಳ್ಳಲು ಮಹಿಳೆ ಸೇರಿದಂತೆ 2 ಕೇರ್ಟೇಕರ್ಗಳನ್ನು ಸಹ ನೇಮಿಸಿಕೊಂಡಿದ್ದಾರೆ. ಫ್ಲ್ಯಾಟ್ ನಲ್ಲಿ ಮೊದಲು ನಾಲ್ಕು ನಾಯಿಗಳಿದ್ದವು. ಆದರೆ ಸ್ವಲ್ಪ ವರ್ಷಗಳ ಹಿಂದೆ ಒಂದು ನಾಯಿ ಮೃತ ಪಟ್ಟಿದ್ದು, ಈಗ ಮೂರು ನಾಯಿಗಳಿವೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ