ರೈತರೊಬ್ಬರಿಗೆ ಹಕ್ಕು ಪತ್ರ ನೀಡಲು ದಾಖಲೆ ಸರಿಪಡಿಸಿ, ಫೈಲ್ ತಯಾರಿ ಮಾಡಲು ಗ್ರಾಮಲೆಕ್ಕಾಧಿಕಾರಿಯೊಬ್ಬ 10 ಸಾವಿರ ರು ಲಂಚ ಸ್ವೀಕಾರ ಮಾಡುವ ಮುನ್ನ ACB ದಾಳಿ ಮಾಡಿದ್ದಾರೆ.
ಸಾಗುವಳಿ ಮಾಡುತ್ತಿದ್ದ ಜಮೀನನ್ನು ಸರ್ಕಾರಿ ಎಂದು ಆರ್ ಟಿಸಿ ಯಲ್ಲಿ ನಮೂದು ಆಗಿದ್ದರಿಂದ ಅಕ್ರಮ – ಸಕ್ರಮ ಯೋಜನೆಯಲ್ಲಿ ಖಾತೆ ಮಾಡಿಕೊಡಲು ರೈತರೊಬ್ಬರ ಬಳಿ ಗ್ರಾಮ ಲೆಕ್ಕಿಗ 10 ಸಾವಿರ ಲಂಚ ಪಡೆಯುವಾಗ ACB ಬಲೆಗೆ ಬಿದ್ದಿದ್ದಾರೆ
ಚಾಮರಾಜನಗರದ ಜಿಲ್ಲೆಯ ಶೆಟ್ಟಹಳ್ಳಿ ಗ್ರಾಮ ಲೆಕ್ಕಾಧಿಕಾರಿ ದಿನೇಶ್ ಎಂಬುವವರೇ ಲಂಚ ಸ್ವೀಕರಿಸಿದ ಸರ್ಕಾರಿ ನೌಕರ.
ಹನೂರು ತಾಲೂಕು ರಾಮಪುರ ಹೋಬಳಿ ಉಪ ತಹಶೀಲ್ದಾರ್ ಕಚೇರಿಯ ಗ್ರಾಮ ಲೆಕ್ಕಿಗ ದಿನೇಶ್ ರೈತನಿಂದ ಹಕ್ಕು ಪತ್ರಕ್ಕಾಗಿ ಲಂಚ ಪಡೆದ ನೌಕರನನ್ನು ಚಾಮರಾಜನಗರ ACB ಅಧಿಕಾರಿಗಳು ಬಂಧಿಸಿ, ಲಂಚದ ಹಣವನ್ನು ವಶಪಡಿಸಿಕೊಂಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

ಚಾಮರಾಜನಗ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು